ಬಜರಂಗದಳ ವಿಚಾರದಲ್ಲಿ  ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

Published : May 05, 2023, 03:22 PM IST

ಬಿಜೆಪಿ ರಾಜ್ಯದಲ್ಲಿ  135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ರಾಜ್ಯದಲ್ಲಿ   135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ  ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ . ನೂರಕ್ಕೆ ನೂರು ಸ್ವಂತ ಬಲದಿಂದ ಸರ್ಕಾರ ರಚಿಸಲಾಗುವುದು. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಹಾಗೇ ಕಾಂಗ್ರೆಸ್‌ ಪ್ರಣಾಳಿಯ ಕುರಿತು ಪ್ರತಿಕ್ರಿಯೆ ನೀಡಿದ್ದು  ಕಾಂಗ್ರೆಸ್‌ ಬಜರಂಗದಳ ವಿಚಾರದಲ್ಲಿ  ಕಾಂಗ್ರೆಸ್‌ ಮೂರ್ಖತನ ಮಾಡಿದೆ ಮಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಹೇಳಿದರು .
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more