ಬಜರಂಗದಳ ವಿಚಾರದಲ್ಲಿ  ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

Published : May 05, 2023, 03:22 PM IST

ಬಿಜೆಪಿ ರಾಜ್ಯದಲ್ಲಿ  135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ರಾಜ್ಯದಲ್ಲಿ   135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ  ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ . ನೂರಕ್ಕೆ ನೂರು ಸ್ವಂತ ಬಲದಿಂದ ಸರ್ಕಾರ ರಚಿಸಲಾಗುವುದು. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಹಾಗೇ ಕಾಂಗ್ರೆಸ್‌ ಪ್ರಣಾಳಿಯ ಕುರಿತು ಪ್ರತಿಕ್ರಿಯೆ ನೀಡಿದ್ದು  ಕಾಂಗ್ರೆಸ್‌ ಬಜರಂಗದಳ ವಿಚಾರದಲ್ಲಿ  ಕಾಂಗ್ರೆಸ್‌ ಮೂರ್ಖತನ ಮಾಡಿದೆ ಮಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಹೇಳಿದರು .
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more