ಬಜರಂಗದಳ ವಿಚಾರದಲ್ಲಿ  ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್‌ ಮೂರ್ಖತನ ಮಾಡಿದೆ : ಬಿಎಸ್‌ವೈ

Published : May 05, 2023, 03:22 PM IST

ಬಿಜೆಪಿ ರಾಜ್ಯದಲ್ಲಿ  135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

ಬಿಜೆಪಿ ರಾಜ್ಯದಲ್ಲಿ   135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ  ಬಿಜೆಪಿ ಪರ ಒಳ್ಳೆಯ ವಾತಾವರಣ ಇದೆ . ನೂರಕ್ಕೆ ನೂರು ಸ್ವಂತ ಬಲದಿಂದ ಸರ್ಕಾರ ರಚಿಸಲಾಗುವುದು. ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ. ಯಾರ ಜತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಹಾಗೇ ಕಾಂಗ್ರೆಸ್‌ ಪ್ರಣಾಳಿಯ ಕುರಿತು ಪ್ರತಿಕ್ರಿಯೆ ನೀಡಿದ್ದು  ಕಾಂಗ್ರೆಸ್‌ ಬಜರಂಗದಳ ವಿಚಾರದಲ್ಲಿ  ಕಾಂಗ್ರೆಸ್‌ ಮೂರ್ಖತನ ಮಾಡಿದೆ ಮಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದು ಹೇಳಿದರು .
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more