ರಾಜ್ಯದ 11 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಕೋಕ್‌ : ಲೋಕಸಂಗ್ರಾಮಕ್ಕೆ ಬಿಜೆಪಿ ತಾಲೀಮು ಆರಂಭ

ರಾಜ್ಯದ 11 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಕೋಕ್‌ : ಲೋಕಸಂಗ್ರಾಮಕ್ಕೆ ಬಿಜೆಪಿ ತಾಲೀಮು ಆರಂಭ

Published : Jun 07, 2023, 04:43 PM IST

ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಎಲೆಕ್ಷನ್‌ನಲ್ಲೂ ಬಿಜೆಪಿಗೆ ಸೀನಿಯರ್ಸ್ ಸಂಕಟ ಎದುರಾಗಲಿದೆ. ಬಿಜೆಪಿಯ 11 ಮಂದಿ ಹಾಲಿ ಸಂಸದರಿಗೆ ಮತ್ತೆ ಟಿಕೆಟ್ ಸಿಗೋದೇ ಡೌಟ್ ಅಂತೆ.

ಬೆಂಗಳೂರು (ಜೂ.07): ವಿಧಾನಸಭಾ ಚುನಾವಣೆಯಂತೆ ಲೋಕಸಭಾ ಎಲೆಕ್ಷನ್'ನಲ್ಲೂ ಬಿಜೆಪಿಗೆ ಎದುರಾಗಲಿದ್ಯಾ ಸೀನಿಯರ್ಸ್ ಸಂಕಟ.. ಬಿಜೆಪಿಯ 11 ಮಂದಿ ಹಾಲಿ ಸಂಸದರಿಗೆ ಮತ್ತೆ ಟಿಕೆಟ್ ಸಿಗೋದೇ ಡೌಟ್ ಅಂತೆ. ಟಿಕೆಟ್ ತೂಗುಗತ್ತಿ ತೂಗ್ತಾ ಇರೋದು ಯಾರ್ಯಾರ ತಲೆ ಮೇಲೆ..? ಟಿಕೆಟ್ ಕೈತಪ್ಪಲಿರೋ ಬಿಜೆಪಿ ಸಂಭಾವ್ಯ ಸಂಸದರು ಯಾರ್ಯಾರು..? ಟಿಕೆಟ್ ಮಿಸ್ ಅನ್ನೋದಾದ್ರೆ ಯಾವ್ಯಾವ ಕಾರಣಕ್ಕೆ..? ಕೇಸರಿ ಪಾಳೆಯದಲ್ಲಿ ಸಂಚಲನ ಎಬ್ಬಿಸಿರೋ ಆ ಟಿಕೆಟ್ ಸೀಕ್ರೆಟ್'ನ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಮಿಸ್ಸಾಗಲಿರುವ 11 ಮಂದಿ ಸಂಭಾವ್ಯರಲ್ಲಿ ಇನ್ನೂ ನಾಲ್ಕು ಮಂದಿ ಇದ್ದಾರೆ. 11 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಮಿಸ್ಸಾದ್ರೆ, ಅವರ ಬದಲು ಯಾರಿಗೆ ಟಿಕೆಟ್..? ಟಿಕೆಟ್ ರೇಸ್'ನಲ್ಲಿರುವ ಸಂಭಾವ್ಯರ ಪಟ್ಟಿ ಇಲ್ಲಿದೆ.  ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ಟ್ರಾಂಗ್ ಆಗಿರೋ ಒಂದೇ ಒಂದು ರಾಜ್ಯ ಅಂದ್ರೆ ಅದು ಕರ್ನಾಟಕ. ಹೀಗಾಗಿ ಕಳೆದ ಬಾರಿಯಂತೆ ಈ ಬಾರಿಯೂ ಕರ್ನಾಟಕದಲ್ಲೇ ಹೆಚ್ಚಿನ ಸ್ಥಾನಗಳನ್ನ ಗೆಲ್ಲಬೇಕಾದ ಅನಿವಾರ್ಯತೆ ಬಿಜೆಪಿ ಮುಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಹಿರಿಯರಿಗೆ ಟಿಕೆಟ್ ನಿರಾಕರಿಸಿ ಪೆಟ್ಟು ತಿಂದಿರುವ ಬಿಜೆಪಿ, ಲೋಕಸಭಾ ಚುನಾವಣೆಯಲ್ಲೂ ಅಂಥದ್ದೇ ರಿಸ್ಕ್ ತಗೊಳತ್ತಾ..? ಕಾದು ನೋಡಬೇಕಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more