ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

Published : May 15, 2023, 11:14 PM IST

ಸಿಎಂ ಆಯ್ಕೆ ಕಸರತ್ತಿನ ಬೆನ್ನಲ್ಲೇ ಸಂದೇಶ ಕಳುಹಿಸಿದ ಡಿಕೆಶಿ, ಸಿದ್ದರಾಮಯ್ಯ ಪರ ಆಪ್ತರ ಬ್ಯಾಟಿಂಗ್, ಕರ್ನಾಟಕ ಸಿಎಂ ಯಾರು?, ಡಿಕೆ ಶಿವಕುಮಾರ್ ಸಿಎಂ ಮಾಡಲು ಒಕ್ಕಲಿಗರ ಸಂಘದ ಒತ್ತಾಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಪಟ್ಟು ಜೋರಾಗುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಇಬ್ಬರು ನಾಯಕರು ತಂತ್ರ ಬಿಗಿಗೊಳಿಸಿದ್ದಾರೆ. ಸಿದ್ದು ದಿಲ್ಲಿಯಲ್ಲಿ ಕುಳಿತರೆ, ಡಿಕೆಶಿ ಬೆಂಗಳೂರಿನಲ್ಲಿ ಕುಳಿತೇ ಕುರ್ಚಿಗಾಗಿ ತಂತ್ರ ಹಣೆದಿದ್ದಾರೆ.ಸಿಎಂ ಆಯ್ಕೆ ಕಸರತ್ತು ದೆಹಲಿಯಲ್ಲಿ ನಡೆಯುತ್ತಿದೆ. ಇದರ ಬೆನ್ನಲ್ಲೇ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಸಿದ್ದರಾಮಯ್ಯ ಈಗಾಗಲೇ ದೆಹಲಿ ತಲುಪಿದರೂ, ಡಿಕೆ ಶಿವಕುಮಾರ್ ಮಾತ್ರ ದೆಹಲಿಗೆ ತೆರಳಿಲ್ಲ. ಸಿಎಂ ಮಾಡುದಾದರೆ ಮಾತ್ರ ದೆಹಲಿಗೆ ಬರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದು ಆಪ್ತರು ಬ್ಯಾಟಿಂಗ್ ಆರಂಭಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಆಪ್ತರು ಇದೀಗ ಹೈಕಮಾಂಡ್ ಮುಂದೆಯೂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.ಡಿಕೆ ಶಿವಕುಮಾರ್ ಸಿಎಂ ಮಾಡಲೇಬೇಕು ಎಂದು ಒಕ್ಕಲಿಗರದ ಸಂಘ ಒತ್ತಾಯಿಸಿದೆ. ಇಂದು ಸಭೆ ಸೇರಿದ ಒಕ್ಕಲಿಗರ ಸಂಘ ಬೃಹತ್ ರ್ಯಾಲಿ ಕೈಗೊಳ್ಳಲು ಪ್ಲಾನ್ ಮಾಡಿದೆ. 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more