ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

ದಿಲ್ಲಿಯಲ್ಲಿ ಸಿದ್ದು, ಬೆಂಗಳೂರಲ್ಲಿ ಡಿಕೆಶಿ, ಸಿಎಂ ಸ್ಥಾನಕ್ಕೆ ಹೆಚ್ಚಾಯ್ತು ಜಟಾಪಟಿ!

Published : May 15, 2023, 11:14 PM IST

ಸಿಎಂ ಆಯ್ಕೆ ಕಸರತ್ತಿನ ಬೆನ್ನಲ್ಲೇ ಸಂದೇಶ ಕಳುಹಿಸಿದ ಡಿಕೆಶಿ, ಸಿದ್ದರಾಮಯ್ಯ ಪರ ಆಪ್ತರ ಬ್ಯಾಟಿಂಗ್, ಕರ್ನಾಟಕ ಸಿಎಂ ಯಾರು?, ಡಿಕೆ ಶಿವಕುಮಾರ್ ಸಿಎಂ ಮಾಡಲು ಒಕ್ಕಲಿಗರ ಸಂಘದ ಒತ್ತಾಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಪಟ್ಟು ಜೋರಾಗುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ಇದಕ್ಕಾಗಿ ಇಬ್ಬರು ನಾಯಕರು ತಂತ್ರ ಬಿಗಿಗೊಳಿಸಿದ್ದಾರೆ. ಸಿದ್ದು ದಿಲ್ಲಿಯಲ್ಲಿ ಕುಳಿತರೆ, ಡಿಕೆಶಿ ಬೆಂಗಳೂರಿನಲ್ಲಿ ಕುಳಿತೇ ಕುರ್ಚಿಗಾಗಿ ತಂತ್ರ ಹಣೆದಿದ್ದಾರೆ.ಸಿಎಂ ಆಯ್ಕೆ ಕಸರತ್ತು ದೆಹಲಿಯಲ್ಲಿ ನಡೆಯುತ್ತಿದೆ. ಇದರ ಬೆನ್ನಲ್ಲೇ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಸಿದ್ದರಾಮಯ್ಯ ಈಗಾಗಲೇ ದೆಹಲಿ ತಲುಪಿದರೂ, ಡಿಕೆ ಶಿವಕುಮಾರ್ ಮಾತ್ರ ದೆಹಲಿಗೆ ತೆರಳಿಲ್ಲ. ಸಿಎಂ ಮಾಡುದಾದರೆ ಮಾತ್ರ ದೆಹಲಿಗೆ ಬರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದು ಆಪ್ತರು ಬ್ಯಾಟಿಂಗ್ ಆರಂಭಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಆಪ್ತರು ಇದೀಗ ಹೈಕಮಾಂಡ್ ಮುಂದೆಯೂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.ಡಿಕೆ ಶಿವಕುಮಾರ್ ಸಿಎಂ ಮಾಡಲೇಬೇಕು ಎಂದು ಒಕ್ಕಲಿಗರದ ಸಂಘ ಒತ್ತಾಯಿಸಿದೆ. ಇಂದು ಸಭೆ ಸೇರಿದ ಒಕ್ಕಲಿಗರ ಸಂಘ ಬೃಹತ್ ರ್ಯಾಲಿ ಕೈಗೊಳ್ಳಲು ಪ್ಲಾನ್ ಮಾಡಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more