ಮೀಸಲಾತಿ ಚಕ್ರವ್ಯೂಹ ಭೇದಿಸಿದ ಸಿಎಂ.. ಟ್ರಬಲ್ ಶೂಟರ್ ಆಗಿದ್ದು ಹೇಗೆ ಮುಖ್ಯಮಂತ್ರಿ ಬೊಮ್ಮಾಯಿ..!?

ಮೀಸಲಾತಿ ಚಕ್ರವ್ಯೂಹ ಭೇದಿಸಿದ ಸಿಎಂ.. ಟ್ರಬಲ್ ಶೂಟರ್ ಆಗಿದ್ದು ಹೇಗೆ ಮುಖ್ಯಮಂತ್ರಿ ಬೊಮ್ಮಾಯಿ..!?

Published : Mar 26, 2023, 03:54 PM IST

ಒಕ್ಕಲಿಗ ಸಮುದಾಯವನ್ನು ಒಳಗೊಂಡ ಪ್ರವರ್ಗ-2C ಗೆ ರಾಜ್ಯ ಸರ್ಕಾರವು ಶೇಕಡ 4 ರಿಂದ 6 ರಷ್ಟು ಹೆಚ್ಚಳ ಮಾಡಿರುವುದನ್ನು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯು ಸ್ವಾಗತಿಸಿದೆ. 
 

 ಬೊಮ್ಮಾಯಿ ಪಂಚಮಸಾಲಿಗಳ ಜೊತೆ ಒಕ್ಕಲಿಗರಿಗೂ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಇದರ  ಜೊತೆ ಎಸ್.ಸಿ-ಎಸ್.ಟಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ವಿಚಾರದಲ್ಲಿ  ಸಿಎಂ ಬೊಮ್ಮಾಯಿ ಟ್ರಬಲ್ ಶೂಟರ್ ಆಗಿದ್ದಾರೆ. ಒಕ್ಕಲಿಗ ಸಮುದಾಯವನ್ನು ಒಳಗೊಂಡ ಪ್ರವರ್ಗ-2C ಗೆ ರಾಜ್ಯ ಸರ್ಕಾರವು ಶೇಕಡ 4 ರಿಂದ 6 ರಷ್ಟು ಹೆಚ್ಚಳ ಮಾಡಿರುವುದನ್ನು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯು ಸ್ವಾಗತಿಸಿದೆ. ಸರ್ಕಾರದ ತಮ್ಮ ಮುಂದಿದ್ದ ದೊಡ್ಡ ಸವಾಲನ್ನು ನಿವಾರಿಸಿದ್ದಾರೆ. ಇನ್ನು ಮುದಾಯಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದರಿಂದ  ಒಟ್ಟು ಮೀಸಲಾತಿ ಪ್ರಮಾಣ ಎಷ್ಟು..? ಇದರಲ್ಲಿ ಯಾರಿಗೆ ಎಷ್ಟು ರಿಸರ್ವೇಷನ್..? ಅದೆಲ್ಲದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ 

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more