ಮೀಸಲಾತಿ ಅಪಾಯದಿಂದ ಸರ್ಕಾರ ಪಾರು, ಸಮುದಾಯಕ್ಕೆ ಕೇಳಿದ್ದು ಕೊಡಲಿಲ್ಲ ಅನ್ನೋ ಬೇಜಾರು!

ಮೀಸಲಾತಿ ಅಪಾಯದಿಂದ ಸರ್ಕಾರ ಪಾರು, ಸಮುದಾಯಕ್ಕೆ ಕೇಳಿದ್ದು ಕೊಡಲಿಲ್ಲ ಅನ್ನೋ ಬೇಜಾರು!

Published : Dec 29, 2022, 10:43 PM ISTUpdated : Dec 29, 2022, 10:52 PM IST

ಹೊಸ ವರ್ಷಕ್ಕೆ ಗುಡ್ ನ್ಯೂಸ್ ಮೀಸಲಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ, ಕಳಸಾ ಬಂಡೂರಿ ಡಿಪಿಆರ್‌ಗೆ ಕೇಂದ್ರ ಗ್ರೀನ್ ಸಿಗ್ನಲ್ ಗಿಮಿಕ್ ಎಂದ ಕಾಂಗ್ರೆಸ್, ಮೀಸಲಾತಿ ಘೋಷಿಸಿದರೂ ಗೊಂದಲ ಬಗೆಹರಿದಿಲ್ಲ, ಹೊಸ ವರ್ಷಕ್ಕೆ ಕೊರೋನಾ ಆತಂಕ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ವಿವರ ಇಲ್ಲಿವೆ.

ಪಂಚಮಸಾಲಿ, ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಗಳಿಗೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿದೆ. ಇದಕ್ಕಾಗಿ ಎರಡು ಹೊಸ ಪ್ರವರ್ಗಗಳನ್ನು ಸೃಷ್ಟಿಸಲಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡಲಾಗಿದೆ.  ಒಕ್ಕಲಿಗ ಸಮುದಾಯಕ್ಕೆ 2ಸಿ ಅಡಿಯಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟಕ್ಕೆ ಒಪ್ಪಿಗೆ ನೀಡಿದೆ. ಲಿಂಗಾಯಿತ ಸಮುದಾಯಕ್ಕೆ 3ಬಿ ಯಲ್ಲಿರುವ ಮೀಸಲಾತಿಯನ್ನು 2ಡಿ ಅಡಿಯಲ್ಲಿ ನೀಡಲು ಒಪ್ಪಿಗೆ ಸೂಚಿಸಿದೆ. ಈ ಮೂಲಕ ಉಗ್ರ ಹೋರಾಟದ ಬಿಸಿಯಿಂದ ಸರ್ಕಾರ ಪಾರಾಗಿದೆ. ಆದರೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿ ಇದೀಗ 2ಡಿ ಮೀಸಲಾತಿ ಪಡೆದಿದೆ. ಇದು ಸಮುದಾಯದಲ್ಲಿ ಅತೃಪ್ತಿ ಮೂಡಿಸಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more