ಮೀಸಲಾತಿ ಅಪಾಯದಿಂದ ಸರ್ಕಾರ ಪಾರು, ಸಮುದಾಯಕ್ಕೆ ಕೇಳಿದ್ದು ಕೊಡಲಿಲ್ಲ ಅನ್ನೋ ಬೇಜಾರು!

ಮೀಸಲಾತಿ ಅಪಾಯದಿಂದ ಸರ್ಕಾರ ಪಾರು, ಸಮುದಾಯಕ್ಕೆ ಕೇಳಿದ್ದು ಕೊಡಲಿಲ್ಲ ಅನ್ನೋ ಬೇಜಾರು!

Published : Dec 29, 2022, 10:43 PM ISTUpdated : Dec 29, 2022, 10:52 PM IST

ಹೊಸ ವರ್ಷಕ್ಕೆ ಗುಡ್ ನ್ಯೂಸ್ ಮೀಸಲಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ, ಕಳಸಾ ಬಂಡೂರಿ ಡಿಪಿಆರ್‌ಗೆ ಕೇಂದ್ರ ಗ್ರೀನ್ ಸಿಗ್ನಲ್ ಗಿಮಿಕ್ ಎಂದ ಕಾಂಗ್ರೆಸ್, ಮೀಸಲಾತಿ ಘೋಷಿಸಿದರೂ ಗೊಂದಲ ಬಗೆಹರಿದಿಲ್ಲ, ಹೊಸ ವರ್ಷಕ್ಕೆ ಕೊರೋನಾ ಆತಂಕ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ವಿವರ ಇಲ್ಲಿವೆ.

ಪಂಚಮಸಾಲಿ, ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಗಳಿಗೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿದೆ. ಇದಕ್ಕಾಗಿ ಎರಡು ಹೊಸ ಪ್ರವರ್ಗಗಳನ್ನು ಸೃಷ್ಟಿಸಲಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡಲಾಗಿದೆ.  ಒಕ್ಕಲಿಗ ಸಮುದಾಯಕ್ಕೆ 2ಸಿ ಅಡಿಯಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟಕ್ಕೆ ಒಪ್ಪಿಗೆ ನೀಡಿದೆ. ಲಿಂಗಾಯಿತ ಸಮುದಾಯಕ್ಕೆ 3ಬಿ ಯಲ್ಲಿರುವ ಮೀಸಲಾತಿಯನ್ನು 2ಡಿ ಅಡಿಯಲ್ಲಿ ನೀಡಲು ಒಪ್ಪಿಗೆ ಸೂಚಿಸಿದೆ. ಈ ಮೂಲಕ ಉಗ್ರ ಹೋರಾಟದ ಬಿಸಿಯಿಂದ ಸರ್ಕಾರ ಪಾರಾಗಿದೆ. ಆದರೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿ ಇದೀಗ 2ಡಿ ಮೀಸಲಾತಿ ಪಡೆದಿದೆ. ಇದು ಸಮುದಾಯದಲ್ಲಿ ಅತೃಪ್ತಿ ಮೂಡಿಸಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more