ಮೀಸಲಾತಿ ಅಪಾಯದಿಂದ ಸರ್ಕಾರ ಪಾರು, ಸಮುದಾಯಕ್ಕೆ ಕೇಳಿದ್ದು ಕೊಡಲಿಲ್ಲ ಅನ್ನೋ ಬೇಜಾರು!

ಮೀಸಲಾತಿ ಅಪಾಯದಿಂದ ಸರ್ಕಾರ ಪಾರು, ಸಮುದಾಯಕ್ಕೆ ಕೇಳಿದ್ದು ಕೊಡಲಿಲ್ಲ ಅನ್ನೋ ಬೇಜಾರು!

Published : Dec 29, 2022, 10:43 PM ISTUpdated : Dec 29, 2022, 10:52 PM IST

ಹೊಸ ವರ್ಷಕ್ಕೆ ಗುಡ್ ನ್ಯೂಸ್ ಮೀಸಲಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ, ಕಳಸಾ ಬಂಡೂರಿ ಡಿಪಿಆರ್‌ಗೆ ಕೇಂದ್ರ ಗ್ರೀನ್ ಸಿಗ್ನಲ್ ಗಿಮಿಕ್ ಎಂದ ಕಾಂಗ್ರೆಸ್, ಮೀಸಲಾತಿ ಘೋಷಿಸಿದರೂ ಗೊಂದಲ ಬಗೆಹರಿದಿಲ್ಲ, ಹೊಸ ವರ್ಷಕ್ಕೆ ಕೊರೋನಾ ಆತಂಕ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ವಿವರ ಇಲ್ಲಿವೆ.

ಪಂಚಮಸಾಲಿ, ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಗಳಿಗೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿದೆ. ಇದಕ್ಕಾಗಿ ಎರಡು ಹೊಸ ಪ್ರವರ್ಗಗಳನ್ನು ಸೃಷ್ಟಿಸಲಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡಲಾಗಿದೆ.  ಒಕ್ಕಲಿಗ ಸಮುದಾಯಕ್ಕೆ 2ಸಿ ಅಡಿಯಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟಕ್ಕೆ ಒಪ್ಪಿಗೆ ನೀಡಿದೆ. ಲಿಂಗಾಯಿತ ಸಮುದಾಯಕ್ಕೆ 3ಬಿ ಯಲ್ಲಿರುವ ಮೀಸಲಾತಿಯನ್ನು 2ಡಿ ಅಡಿಯಲ್ಲಿ ನೀಡಲು ಒಪ್ಪಿಗೆ ಸೂಚಿಸಿದೆ. ಈ ಮೂಲಕ ಉಗ್ರ ಹೋರಾಟದ ಬಿಸಿಯಿಂದ ಸರ್ಕಾರ ಪಾರಾಗಿದೆ. ಆದರೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿ ಇದೀಗ 2ಡಿ ಮೀಸಲಾತಿ ಪಡೆದಿದೆ. ಇದು ಸಮುದಾಯದಲ್ಲಿ ಅತೃಪ್ತಿ ಮೂಡಿಸಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more