ಮೀಸಲಾತಿ ಅಪಾಯದಿಂದ ಸರ್ಕಾರ ಪಾರು, ಸಮುದಾಯಕ್ಕೆ ಕೇಳಿದ್ದು ಕೊಡಲಿಲ್ಲ ಅನ್ನೋ ಬೇಜಾರು!

ಮೀಸಲಾತಿ ಅಪಾಯದಿಂದ ಸರ್ಕಾರ ಪಾರು, ಸಮುದಾಯಕ್ಕೆ ಕೇಳಿದ್ದು ಕೊಡಲಿಲ್ಲ ಅನ್ನೋ ಬೇಜಾರು!

Published : Dec 29, 2022, 10:43 PM ISTUpdated : Dec 29, 2022, 10:52 PM IST

ಹೊಸ ವರ್ಷಕ್ಕೆ ಗುಡ್ ನ್ಯೂಸ್ ಮೀಸಲಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ, ಕಳಸಾ ಬಂಡೂರಿ ಡಿಪಿಆರ್‌ಗೆ ಕೇಂದ್ರ ಗ್ರೀನ್ ಸಿಗ್ನಲ್ ಗಿಮಿಕ್ ಎಂದ ಕಾಂಗ್ರೆಸ್, ಮೀಸಲಾತಿ ಘೋಷಿಸಿದರೂ ಗೊಂದಲ ಬಗೆಹರಿದಿಲ್ಲ, ಹೊಸ ವರ್ಷಕ್ಕೆ ಕೊರೋನಾ ಆತಂಕ ಸೇರಿದಂತೆ ಇಂದಿನ ಇಡೀ ದಿನದ ಕಂಪ್ಲೀಟ್ ಸುದ್ದಿ ವಿವರ ಇಲ್ಲಿವೆ.

ಪಂಚಮಸಾಲಿ, ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಗಳಿಗೆ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಒಪ್ಪಿದೆ. ಇದಕ್ಕಾಗಿ ಎರಡು ಹೊಸ ಪ್ರವರ್ಗಗಳನ್ನು ಸೃಷ್ಟಿಸಲಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡಲಾಗಿದೆ.  ಒಕ್ಕಲಿಗ ಸಮುದಾಯಕ್ಕೆ 2ಸಿ ಅಡಿಯಲ್ಲಿ ಮೀಸಲಾತಿ ನೀಡಲು ಸಚಿವ ಸಂಪುಟಕ್ಕೆ ಒಪ್ಪಿಗೆ ನೀಡಿದೆ. ಲಿಂಗಾಯಿತ ಸಮುದಾಯಕ್ಕೆ 3ಬಿ ಯಲ್ಲಿರುವ ಮೀಸಲಾತಿಯನ್ನು 2ಡಿ ಅಡಿಯಲ್ಲಿ ನೀಡಲು ಒಪ್ಪಿಗೆ ಸೂಚಿಸಿದೆ. ಈ ಮೂಲಕ ಉಗ್ರ ಹೋರಾಟದ ಬಿಸಿಯಿಂದ ಸರ್ಕಾರ ಪಾರಾಗಿದೆ. ಆದರೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿ ಇದೀಗ 2ಡಿ ಮೀಸಲಾತಿ ಪಡೆದಿದೆ. ಇದು ಸಮುದಾಯದಲ್ಲಿ ಅತೃಪ್ತಿ ಮೂಡಿಸಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more