ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

Published : May 15, 2023, 06:51 PM IST

ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ದೆಹಲಿ (ಮೇ 15): ದೆಹಲಿಗೆ ತೆರಳಿರುವ ಶಾಸಕ ಎಂ.ಬಿ. ಪಾಟೀಲ್‌, ನಿನ್ನೆ ಜಿತೇಂದ್ರ ಸಿಂಗ್‌, ಸುಶೀಲ್‌ ಕುಮಾರ್‌ ಶಿಂಧೆ ಶಾಸಕರ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಹೈಕಮಾಂಡ್‌ ಮುಂದಿಟ್ಟ ನಂತರ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.
ರಾಜ್ಯದಲ್ಲಿ 56ರಲ್ಲಿ 34 ಮಂದಿ ಲಿಂಗಾಯತ ನಾಯಕರು ಆರಿಸಿ ಬಂದಿದ್ದೇವೆ. ನನಗೂ ಮುಖ್ಯಮಂತ್ರಿ ಆಸೆಯಿದೆ.ಶಾಸಕರ ಅಭಿಪ್ರಾಯ ಯಾರಿಗೆ ಬರುತ್ತದೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ. ಈಗ ಶಾಸಕಾಂಗ ಸಭೆಯಲ್ಲಿ ಯಾವ ತೀರ್ಮಾನ ಮಾಡಿದ್ದಾರೆ ಎಂದು ನನ್ನ ಬಳಿ ಮಾಹಿತಿಯಿಲ್ಲ. ವೀಕ್ಷಕರ ಬಳಿಯಿದ್ದು, ಅದನ್ನು ಹೈಕಮಾಂಡ್‌ ಬಳಿ ಹೇಳುತ್ತಾರೆ. ನಾವು ಒಗ್ಗಟ್ಟಾಗಿದ್ದೇವೆ ಎಲ್ಲಿಯೂ ಬಣ್ಣ ಬಣ್ಣದ ರಾಜಕೀಯ ಮಾಡುವುದಿಲ್ಲ. ಯಾವುದೇ ಬಣ ಕಿತ್ತಾಟ ಇಲ್ಲ, ಶಾಸಕರ ಮತ ಎಣಿಕೆ ಆಗಿಲ್ಲ. ಹೈಕಮಾಂಡ್‌ ನಾಯಕರು ಸಿಎಂ ಅಭ್ಯರ್ಥಿಗಳ ಮುಂದೆ ಮತಗಳನ್ನು ಎಣಿಕೆ ಮಾಡಲಿದ್ದಾರೆ ಎಂದು ಹೇಳಿದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more