ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

Published : May 15, 2023, 06:51 PM IST

ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ದೆಹಲಿ (ಮೇ 15): ದೆಹಲಿಗೆ ತೆರಳಿರುವ ಶಾಸಕ ಎಂ.ಬಿ. ಪಾಟೀಲ್‌, ನಿನ್ನೆ ಜಿತೇಂದ್ರ ಸಿಂಗ್‌, ಸುಶೀಲ್‌ ಕುಮಾರ್‌ ಶಿಂಧೆ ಶಾಸಕರ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಹೈಕಮಾಂಡ್‌ ಮುಂದಿಟ್ಟ ನಂತರ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.
ರಾಜ್ಯದಲ್ಲಿ 56ರಲ್ಲಿ 34 ಮಂದಿ ಲಿಂಗಾಯತ ನಾಯಕರು ಆರಿಸಿ ಬಂದಿದ್ದೇವೆ. ನನಗೂ ಮುಖ್ಯಮಂತ್ರಿ ಆಸೆಯಿದೆ.ಶಾಸಕರ ಅಭಿಪ್ರಾಯ ಯಾರಿಗೆ ಬರುತ್ತದೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ. ಈಗ ಶಾಸಕಾಂಗ ಸಭೆಯಲ್ಲಿ ಯಾವ ತೀರ್ಮಾನ ಮಾಡಿದ್ದಾರೆ ಎಂದು ನನ್ನ ಬಳಿ ಮಾಹಿತಿಯಿಲ್ಲ. ವೀಕ್ಷಕರ ಬಳಿಯಿದ್ದು, ಅದನ್ನು ಹೈಕಮಾಂಡ್‌ ಬಳಿ ಹೇಳುತ್ತಾರೆ. ನಾವು ಒಗ್ಗಟ್ಟಾಗಿದ್ದೇವೆ ಎಲ್ಲಿಯೂ ಬಣ್ಣ ಬಣ್ಣದ ರಾಜಕೀಯ ಮಾಡುವುದಿಲ್ಲ. ಯಾವುದೇ ಬಣ ಕಿತ್ತಾಟ ಇಲ್ಲ, ಶಾಸಕರ ಮತ ಎಣಿಕೆ ಆಗಿಲ್ಲ. ಹೈಕಮಾಂಡ್‌ ನಾಯಕರು ಸಿಎಂ ಅಭ್ಯರ್ಥಿಗಳ ಮುಂದೆ ಮತಗಳನ್ನು ಎಣಿಕೆ ಮಾಡಲಿದ್ದಾರೆ ಎಂದು ಹೇಳಿದರು.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more