ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

Published : May 15, 2023, 06:51 PM IST

ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ದೆಹಲಿ (ಮೇ 15): ದೆಹಲಿಗೆ ತೆರಳಿರುವ ಶಾಸಕ ಎಂ.ಬಿ. ಪಾಟೀಲ್‌, ನಿನ್ನೆ ಜಿತೇಂದ್ರ ಸಿಂಗ್‌, ಸುಶೀಲ್‌ ಕುಮಾರ್‌ ಶಿಂಧೆ ಶಾಸಕರ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಹೈಕಮಾಂಡ್‌ ಮುಂದಿಟ್ಟ ನಂತರ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.
ರಾಜ್ಯದಲ್ಲಿ 56ರಲ್ಲಿ 34 ಮಂದಿ ಲಿಂಗಾಯತ ನಾಯಕರು ಆರಿಸಿ ಬಂದಿದ್ದೇವೆ. ನನಗೂ ಮುಖ್ಯಮಂತ್ರಿ ಆಸೆಯಿದೆ.ಶಾಸಕರ ಅಭಿಪ್ರಾಯ ಯಾರಿಗೆ ಬರುತ್ತದೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ. ಈಗ ಶಾಸಕಾಂಗ ಸಭೆಯಲ್ಲಿ ಯಾವ ತೀರ್ಮಾನ ಮಾಡಿದ್ದಾರೆ ಎಂದು ನನ್ನ ಬಳಿ ಮಾಹಿತಿಯಿಲ್ಲ. ವೀಕ್ಷಕರ ಬಳಿಯಿದ್ದು, ಅದನ್ನು ಹೈಕಮಾಂಡ್‌ ಬಳಿ ಹೇಳುತ್ತಾರೆ. ನಾವು ಒಗ್ಗಟ್ಟಾಗಿದ್ದೇವೆ ಎಲ್ಲಿಯೂ ಬಣ್ಣ ಬಣ್ಣದ ರಾಜಕೀಯ ಮಾಡುವುದಿಲ್ಲ. ಯಾವುದೇ ಬಣ ಕಿತ್ತಾಟ ಇಲ್ಲ, ಶಾಸಕರ ಮತ ಎಣಿಕೆ ಆಗಿಲ್ಲ. ಹೈಕಮಾಂಡ್‌ ನಾಯಕರು ಸಿಎಂ ಅಭ್ಯರ್ಥಿಗಳ ಮುಂದೆ ಮತಗಳನ್ನು ಎಣಿಕೆ ಮಾಡಲಿದ್ದಾರೆ ಎಂದು ಹೇಳಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more