ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

Published : May 15, 2023, 06:51 PM IST

ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ದೆಹಲಿ (ಮೇ 15): ದೆಹಲಿಗೆ ತೆರಳಿರುವ ಶಾಸಕ ಎಂ.ಬಿ. ಪಾಟೀಲ್‌, ನಿನ್ನೆ ಜಿತೇಂದ್ರ ಸಿಂಗ್‌, ಸುಶೀಲ್‌ ಕುಮಾರ್‌ ಶಿಂಧೆ ಶಾಸಕರ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಹೈಕಮಾಂಡ್‌ ಮುಂದಿಟ್ಟ ನಂತರ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.
ರಾಜ್ಯದಲ್ಲಿ 56ರಲ್ಲಿ 34 ಮಂದಿ ಲಿಂಗಾಯತ ನಾಯಕರು ಆರಿಸಿ ಬಂದಿದ್ದೇವೆ. ನನಗೂ ಮುಖ್ಯಮಂತ್ರಿ ಆಸೆಯಿದೆ.ಶಾಸಕರ ಅಭಿಪ್ರಾಯ ಯಾರಿಗೆ ಬರುತ್ತದೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ. ಈಗ ಶಾಸಕಾಂಗ ಸಭೆಯಲ್ಲಿ ಯಾವ ತೀರ್ಮಾನ ಮಾಡಿದ್ದಾರೆ ಎಂದು ನನ್ನ ಬಳಿ ಮಾಹಿತಿಯಿಲ್ಲ. ವೀಕ್ಷಕರ ಬಳಿಯಿದ್ದು, ಅದನ್ನು ಹೈಕಮಾಂಡ್‌ ಬಳಿ ಹೇಳುತ್ತಾರೆ. ನಾವು ಒಗ್ಗಟ್ಟಾಗಿದ್ದೇವೆ ಎಲ್ಲಿಯೂ ಬಣ್ಣ ಬಣ್ಣದ ರಾಜಕೀಯ ಮಾಡುವುದಿಲ್ಲ. ಯಾವುದೇ ಬಣ ಕಿತ್ತಾಟ ಇಲ್ಲ, ಶಾಸಕರ ಮತ ಎಣಿಕೆ ಆಗಿಲ್ಲ. ಹೈಕಮಾಂಡ್‌ ನಾಯಕರು ಸಿಎಂ ಅಭ್ಯರ್ಥಿಗಳ ಮುಂದೆ ಮತಗಳನ್ನು ಎಣಿಕೆ ಮಾಡಲಿದ್ದಾರೆ ಎಂದು ಹೇಳಿದರು.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more