ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

ನನಗೂ ಸಿಎಂ ಆಗೋ ಆಸೆಯಿದೆ, ಶಾಸಕರ ಬೆಂಬಲ ಸಿಗುತ್ತಾ ನೋಡೋಣ- ಎಂ.ಬಿ. ಪಾಟೀಲ್

Published : May 15, 2023, 06:51 PM IST

ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ದೆಹಲಿ (ಮೇ 15): ದೆಹಲಿಗೆ ತೆರಳಿರುವ ಶಾಸಕ ಎಂ.ಬಿ. ಪಾಟೀಲ್‌, ನಿನ್ನೆ ಜಿತೇಂದ್ರ ಸಿಂಗ್‌, ಸುಶೀಲ್‌ ಕುಮಾರ್‌ ಶಿಂಧೆ ಶಾಸಕರ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಹೈಕಮಾಂಡ್‌ ಮುಂದಿಟ್ಟ ನಂತರ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ನಾನು ಕೂಡ ಸಿಎಂ ಆಗಬೇಕೆಂದುಕೊಂಡಿದ್ದೇನೆ. ಆದರೆ, ರಾಜ್ಯದ ಶಾಸಕರ ಬೆಂಬಲ ಬೇಕಲ್ಲವೇ ಎಂದು ಶಾಸಕ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.
ರಾಜ್ಯದಲ್ಲಿ 56ರಲ್ಲಿ 34 ಮಂದಿ ಲಿಂಗಾಯತ ನಾಯಕರು ಆರಿಸಿ ಬಂದಿದ್ದೇವೆ. ನನಗೂ ಮುಖ್ಯಮಂತ್ರಿ ಆಸೆಯಿದೆ.ಶಾಸಕರ ಅಭಿಪ್ರಾಯ ಯಾರಿಗೆ ಬರುತ್ತದೆಯೋ ಅವರು ಮುಖ್ಯಮಂತ್ರಿ ಆಗುತ್ತಾರೆ. ಈಗ ಶಾಸಕಾಂಗ ಸಭೆಯಲ್ಲಿ ಯಾವ ತೀರ್ಮಾನ ಮಾಡಿದ್ದಾರೆ ಎಂದು ನನ್ನ ಬಳಿ ಮಾಹಿತಿಯಿಲ್ಲ. ವೀಕ್ಷಕರ ಬಳಿಯಿದ್ದು, ಅದನ್ನು ಹೈಕಮಾಂಡ್‌ ಬಳಿ ಹೇಳುತ್ತಾರೆ. ನಾವು ಒಗ್ಗಟ್ಟಾಗಿದ್ದೇವೆ ಎಲ್ಲಿಯೂ ಬಣ್ಣ ಬಣ್ಣದ ರಾಜಕೀಯ ಮಾಡುವುದಿಲ್ಲ. ಯಾವುದೇ ಬಣ ಕಿತ್ತಾಟ ಇಲ್ಲ, ಶಾಸಕರ ಮತ ಎಣಿಕೆ ಆಗಿಲ್ಲ. ಹೈಕಮಾಂಡ್‌ ನಾಯಕರು ಸಿಎಂ ಅಭ್ಯರ್ಥಿಗಳ ಮುಂದೆ ಮತಗಳನ್ನು ಎಣಿಕೆ ಮಾಡಲಿದ್ದಾರೆ ಎಂದು ಹೇಳಿದರು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more