ಕೆಪಿಸಿಸಿ ಪದಗ್ರಹಣ:  ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

ಕೆಪಿಸಿಸಿ ಪದಗ್ರಹಣ: ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

Published : Jun 12, 2020, 01:17 PM IST

ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 
 

ಬೆಂಗಳೂರು (ಜೂ. 12): ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಪದಗ್ರಹಣಕ್ಕೆ 3 ಬಾರಿ ದಿನ ನಿಗದಿಪಡಿಸಿದ್ದರೂ ಮುಹೂರ್ತ ಕೂಡಿ ಬಂದಿರಲಿಲ್ಲ.  ಕೊನೆಗೆ ಜೂನ್ 14 ಕ್ಕೆ ಮುಹೂರ್ತ ನಿಗದಿಪಡಿಸಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವಾಗ ಬಿಎಸ್‌ವೈ ಸರ್ಕಾರ ಕೊನೆ ಕ್ಷಣದಲ್ಲಿ ಡಿಕೆಶಿ ಸಂಭ್ರಮಕ್ಕೆ ಬ್ರೇಕ್ ಹಾಕಿತ್ತು. ಪಟ್ಟಾಭಿಷೇಕಕ್ಕೆ ಅನುಮತಿ ಕೊಡಲು ಸಾಧ್ಯವೇ ಇಲ್ಲ ಎಂದು ಬಿಟ್ಟರು. ಇದರಿಂದ ಕನಕಪುರ ಬಂಡೆ ಕೆಂಡಾಮಂಡಲರಾದರು. ಕೂಡಲೇ ಪ್ರೆಸ್ ಮೀಟ್ ಮಾಡಿ ಬಿಎಸ್‌ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿ ಕೊನೆಗೂ ಪದಗ್ರಹಣಕ್ಕೆ ಅನುಮತಿ ಸಿಕ್ಕಿದೆ. ಹಾಗಾದರೆ ಡಿಕೆಶಿ ಮಾಡಿದ ಗೂಗ್ಲಿಯಾದರೂ ಏನು? ಶಿಕಾರಿವೀರನನ್ನು ಕನಕಪುರ ಬಂಡೆ ಗೆದ್ದಿದ್ದು ಹೇಗೆ? ಇಲ್ಲಿದೆ ನೋಡಿ..! 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್