ಕೆಪಿಸಿಸಿ ಪದಗ್ರಹಣ:  ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

ಕೆಪಿಸಿಸಿ ಪದಗ್ರಹಣ: ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

Published : Jun 12, 2020, 01:17 PM IST

ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 
 

ಬೆಂಗಳೂರು (ಜೂ. 12): ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಪದಗ್ರಹಣಕ್ಕೆ 3 ಬಾರಿ ದಿನ ನಿಗದಿಪಡಿಸಿದ್ದರೂ ಮುಹೂರ್ತ ಕೂಡಿ ಬಂದಿರಲಿಲ್ಲ.  ಕೊನೆಗೆ ಜೂನ್ 14 ಕ್ಕೆ ಮುಹೂರ್ತ ನಿಗದಿಪಡಿಸಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವಾಗ ಬಿಎಸ್‌ವೈ ಸರ್ಕಾರ ಕೊನೆ ಕ್ಷಣದಲ್ಲಿ ಡಿಕೆಶಿ ಸಂಭ್ರಮಕ್ಕೆ ಬ್ರೇಕ್ ಹಾಕಿತ್ತು. ಪಟ್ಟಾಭಿಷೇಕಕ್ಕೆ ಅನುಮತಿ ಕೊಡಲು ಸಾಧ್ಯವೇ ಇಲ್ಲ ಎಂದು ಬಿಟ್ಟರು. ಇದರಿಂದ ಕನಕಪುರ ಬಂಡೆ ಕೆಂಡಾಮಂಡಲರಾದರು. ಕೂಡಲೇ ಪ್ರೆಸ್ ಮೀಟ್ ಮಾಡಿ ಬಿಎಸ್‌ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿ ಕೊನೆಗೂ ಪದಗ್ರಹಣಕ್ಕೆ ಅನುಮತಿ ಸಿಕ್ಕಿದೆ. ಹಾಗಾದರೆ ಡಿಕೆಶಿ ಮಾಡಿದ ಗೂಗ್ಲಿಯಾದರೂ ಏನು? ಶಿಕಾರಿವೀರನನ್ನು ಕನಕಪುರ ಬಂಡೆ ಗೆದ್ದಿದ್ದು ಹೇಗೆ? ಇಲ್ಲಿದೆ ನೋಡಿ..! 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!