ಕೆಪಿಸಿಸಿ ಪದಗ್ರಹಣ:  ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

ಕೆಪಿಸಿಸಿ ಪದಗ್ರಹಣ: ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

Published : Jun 12, 2020, 01:17 PM IST

ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 
 

ಬೆಂಗಳೂರು (ಜೂ. 12): ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಪದಗ್ರಹಣಕ್ಕೆ 3 ಬಾರಿ ದಿನ ನಿಗದಿಪಡಿಸಿದ್ದರೂ ಮುಹೂರ್ತ ಕೂಡಿ ಬಂದಿರಲಿಲ್ಲ.  ಕೊನೆಗೆ ಜೂನ್ 14 ಕ್ಕೆ ಮುಹೂರ್ತ ನಿಗದಿಪಡಿಸಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವಾಗ ಬಿಎಸ್‌ವೈ ಸರ್ಕಾರ ಕೊನೆ ಕ್ಷಣದಲ್ಲಿ ಡಿಕೆಶಿ ಸಂಭ್ರಮಕ್ಕೆ ಬ್ರೇಕ್ ಹಾಕಿತ್ತು. ಪಟ್ಟಾಭಿಷೇಕಕ್ಕೆ ಅನುಮತಿ ಕೊಡಲು ಸಾಧ್ಯವೇ ಇಲ್ಲ ಎಂದು ಬಿಟ್ಟರು. ಇದರಿಂದ ಕನಕಪುರ ಬಂಡೆ ಕೆಂಡಾಮಂಡಲರಾದರು. ಕೂಡಲೇ ಪ್ರೆಸ್ ಮೀಟ್ ಮಾಡಿ ಬಿಎಸ್‌ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿ ಕೊನೆಗೂ ಪದಗ್ರಹಣಕ್ಕೆ ಅನುಮತಿ ಸಿಕ್ಕಿದೆ. ಹಾಗಾದರೆ ಡಿಕೆಶಿ ಮಾಡಿದ ಗೂಗ್ಲಿಯಾದರೂ ಏನು? ಶಿಕಾರಿವೀರನನ್ನು ಕನಕಪುರ ಬಂಡೆ ಗೆದ್ದಿದ್ದು ಹೇಗೆ? ಇಲ್ಲಿದೆ ನೋಡಿ..! 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?