ಕೆಪಿಸಿಸಿ ಪದಗ್ರಹಣ:  ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

ಕೆಪಿಸಿಸಿ ಪದಗ್ರಹಣ: ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

Published : Jun 12, 2020, 01:17 PM IST

ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 
 

ಬೆಂಗಳೂರು (ಜೂ. 12): ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಪದಗ್ರಹಣಕ್ಕೆ 3 ಬಾರಿ ದಿನ ನಿಗದಿಪಡಿಸಿದ್ದರೂ ಮುಹೂರ್ತ ಕೂಡಿ ಬಂದಿರಲಿಲ್ಲ.  ಕೊನೆಗೆ ಜೂನ್ 14 ಕ್ಕೆ ಮುಹೂರ್ತ ನಿಗದಿಪಡಿಸಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವಾಗ ಬಿಎಸ್‌ವೈ ಸರ್ಕಾರ ಕೊನೆ ಕ್ಷಣದಲ್ಲಿ ಡಿಕೆಶಿ ಸಂಭ್ರಮಕ್ಕೆ ಬ್ರೇಕ್ ಹಾಕಿತ್ತು. ಪಟ್ಟಾಭಿಷೇಕಕ್ಕೆ ಅನುಮತಿ ಕೊಡಲು ಸಾಧ್ಯವೇ ಇಲ್ಲ ಎಂದು ಬಿಟ್ಟರು. ಇದರಿಂದ ಕನಕಪುರ ಬಂಡೆ ಕೆಂಡಾಮಂಡಲರಾದರು. ಕೂಡಲೇ ಪ್ರೆಸ್ ಮೀಟ್ ಮಾಡಿ ಬಿಎಸ್‌ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿ ಕೊನೆಗೂ ಪದಗ್ರಹಣಕ್ಕೆ ಅನುಮತಿ ಸಿಕ್ಕಿದೆ. ಹಾಗಾದರೆ ಡಿಕೆಶಿ ಮಾಡಿದ ಗೂಗ್ಲಿಯಾದರೂ ಏನು? ಶಿಕಾರಿವೀರನನ್ನು ಕನಕಪುರ ಬಂಡೆ ಗೆದ್ದಿದ್ದು ಹೇಗೆ? ಇಲ್ಲಿದೆ ನೋಡಿ..! 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!