ಕೆಪಿಸಿಸಿ ಪದಗ್ರಹಣ:  ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

ಕೆಪಿಸಿಸಿ ಪದಗ್ರಹಣ: ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?

Published : Jun 12, 2020, 01:17 PM IST

ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 
 

ಬೆಂಗಳೂರು (ಜೂ. 12): ಕನಕಪುರ ಬಂಡೆ ಡಿಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿದ್ದರೂ ಪಟ್ಟಾಭಿಷೇಕ ಸಮಯಕ್ಕಾಗಿ ಕಾಯುತ್ತಿದ್ದರು. ಕಳೆದ 92 ದಿನಗಳಿಂದ ಕಾಯುತ್ತಿದ್ದ ಆ ಸಮಯ ಕೊನೆಗೂ ಬಂದು ಬಿಟ್ಟಿದೆ. ಕೊನೆಗೂ ರಾಜ್ಯ ಸರ್ಕಾರ ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. 

ಪದಗ್ರಹಣಕ್ಕೆ 3 ಬಾರಿ ದಿನ ನಿಗದಿಪಡಿಸಿದ್ದರೂ ಮುಹೂರ್ತ ಕೂಡಿ ಬಂದಿರಲಿಲ್ಲ.  ಕೊನೆಗೆ ಜೂನ್ 14 ಕ್ಕೆ ಮುಹೂರ್ತ ನಿಗದಿಪಡಿಸಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವಾಗ ಬಿಎಸ್‌ವೈ ಸರ್ಕಾರ ಕೊನೆ ಕ್ಷಣದಲ್ಲಿ ಡಿಕೆಶಿ ಸಂಭ್ರಮಕ್ಕೆ ಬ್ರೇಕ್ ಹಾಕಿತ್ತು. ಪಟ್ಟಾಭಿಷೇಕಕ್ಕೆ ಅನುಮತಿ ಕೊಡಲು ಸಾಧ್ಯವೇ ಇಲ್ಲ ಎಂದು ಬಿಟ್ಟರು. ಇದರಿಂದ ಕನಕಪುರ ಬಂಡೆ ಕೆಂಡಾಮಂಡಲರಾದರು. ಕೂಡಲೇ ಪ್ರೆಸ್ ಮೀಟ್ ಮಾಡಿ ಬಿಎಸ್‌ವೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆ ಬಳಿಕ ರಾಜಕೀಯ ಸನ್ನಿವೇಶ ಬದಲಾಗಿ ಕೊನೆಗೂ ಪದಗ್ರಹಣಕ್ಕೆ ಅನುಮತಿ ಸಿಕ್ಕಿದೆ. ಹಾಗಾದರೆ ಡಿಕೆಶಿ ಮಾಡಿದ ಗೂಗ್ಲಿಯಾದರೂ ಏನು? ಶಿಕಾರಿವೀರನನ್ನು ಕನಕಪುರ ಬಂಡೆ ಗೆದ್ದಿದ್ದು ಹೇಗೆ? ಇಲ್ಲಿದೆ ನೋಡಿ..! 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!