ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ನೆಹರೂ ಔಟ್‌, ಸರ್ಕಾರದ ವಿರುದ್ಧ ಸಿದ್ಧು ಕೆಂಡಾಮಂಡಲ!

ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ನೆಹರೂ ಔಟ್‌, ಸರ್ಕಾರದ ವಿರುದ್ಧ ಸಿದ್ಧು ಕೆಂಡಾಮಂಡಲ!

Published : Aug 14, 2022, 04:54 PM IST

ದೇಶದ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಭಾನುವಾರ ಮಾಧ್ಯಮ ಜಾಹೀರಾತು ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರ ಈ ಜಾಹೀರಾತಿನಲ್ಲಿ ಜವಹರಲಾಲ್‌ ನೆಹರೂ ಅವರ ಚಿತ್ರವನ್ನು ಕೈಬಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 

ಬೆಂಗಳೂರು (ಆ.14): ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ನೀಡಿದ ಮಾಧ್ಯಮ ಜಾಹೀರಾತಿನಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಫೋಟೋವನ್ನು ರಾಜ್ಯ ಸರ್ಕಾರ ಬಿಟ್ಟಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಅಧಿಕಾರ ಉಳಿಸಿಕೊಳ್ಳಲು ಈ ಪರಿ ಗುಲಾಮಗಿರಿ ಅಗತ್ಯವಿರಲಿಲ್ಲ. ನೆಹರು ಹೆಸರು ಕೈಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು. ಹೊರಾಟದಲ್ಲಿ ಭಾಗಿಯಾಗಿ ನೆಹರು 9 ವರ್ಷ ಜೈಲಿನಲ್ಲಿದ್ದರು. ಸಾವರ್ಕರ್‌ ಅವರಂತೆ ಜೈಲಿನಿಂದ ಬಿಡುಗಡೆಯಾಗಲು ಬ್ರಿಟಿಷರ ಕಾಲನ್ನು ಇವರು ಹಿಡಿದಿರಲಿಲ್ಲ. ನೆಹರೂ ಅವರಿಗೆ ಮಾಡಿರುವ ಅಪಮಾನವನ್ನು ಸಹಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Modi vs Nehru ನೆಹರೂ ಎಲ್ಲಿ? ಮೋದಿ ಎಲ್ಲಿ? ಆಕಾಶ ಭೂಮಿಯಷ್ಟು ಅಂತರ ಎಂದ ಸಿದ್ದರಾಮಯ್ಯ

ಟ್ವೀಟ್‌ ಮೂಲಕ ಸಿದ್ಧರಾಮಯ್ಯ ಕಿಡಿಕಾರಿದ್ದು, ಇದು ನೆಹರೂ ಅವರಿಗೆ ಮಾಡಿರುವ ನೇರ ಅವಮಾನ ಎಂದಿದ್ದಾರೆ. ಬೊಮ್ಮಾಯಿಯಂಥ ಮುಖ್ಯಮಂತ್ರಿಯಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಈಗ ಬೊಮ್ಮಾಯಿ ಇತಿಹಾಸವನ್ನೇ ತಿರುಚುವ ಪ್ರಯತ್ನ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more