ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ನೆಹರೂ ಔಟ್‌, ಸರ್ಕಾರದ ವಿರುದ್ಧ ಸಿದ್ಧು ಕೆಂಡಾಮಂಡಲ!

ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಿಂದ ನೆಹರೂ ಔಟ್‌, ಸರ್ಕಾರದ ವಿರುದ್ಧ ಸಿದ್ಧು ಕೆಂಡಾಮಂಡಲ!

Published : Aug 14, 2022, 04:54 PM IST

ದೇಶದ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಭಾನುವಾರ ಮಾಧ್ಯಮ ಜಾಹೀರಾತು ನೀಡಿದೆ. ಸ್ವಾತಂತ್ರ್ಯ ಹೋರಾಟಗಾರರ ಈ ಜಾಹೀರಾತಿನಲ್ಲಿ ಜವಹರಲಾಲ್‌ ನೆಹರೂ ಅವರ ಚಿತ್ರವನ್ನು ಕೈಬಿಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 

ಬೆಂಗಳೂರು (ಆ.14): ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ನೀಡಿದ ಮಾಧ್ಯಮ ಜಾಹೀರಾತಿನಲ್ಲಿ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಫೋಟೋವನ್ನು ರಾಜ್ಯ ಸರ್ಕಾರ ಬಿಟ್ಟಿರುವ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. 

ಅಧಿಕಾರ ಉಳಿಸಿಕೊಳ್ಳಲು ಈ ಪರಿ ಗುಲಾಮಗಿರಿ ಅಗತ್ಯವಿರಲಿಲ್ಲ. ನೆಹರು ಹೆಸರು ಕೈಬಿಡುವಷ್ಟು ಕೀಳು ಮಟ್ಟಕ್ಕೆ ಇಳಿಯಬಾರದಿತ್ತು. ಹೊರಾಟದಲ್ಲಿ ಭಾಗಿಯಾಗಿ ನೆಹರು 9 ವರ್ಷ ಜೈಲಿನಲ್ಲಿದ್ದರು. ಸಾವರ್ಕರ್‌ ಅವರಂತೆ ಜೈಲಿನಿಂದ ಬಿಡುಗಡೆಯಾಗಲು ಬ್ರಿಟಿಷರ ಕಾಲನ್ನು ಇವರು ಹಿಡಿದಿರಲಿಲ್ಲ. ನೆಹರೂ ಅವರಿಗೆ ಮಾಡಿರುವ ಅಪಮಾನವನ್ನು ಸಹಿಸಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Modi vs Nehru ನೆಹರೂ ಎಲ್ಲಿ? ಮೋದಿ ಎಲ್ಲಿ? ಆಕಾಶ ಭೂಮಿಯಷ್ಟು ಅಂತರ ಎಂದ ಸಿದ್ದರಾಮಯ್ಯ

ಟ್ವೀಟ್‌ ಮೂಲಕ ಸಿದ್ಧರಾಮಯ್ಯ ಕಿಡಿಕಾರಿದ್ದು, ಇದು ನೆಹರೂ ಅವರಿಗೆ ಮಾಡಿರುವ ನೇರ ಅವಮಾನ ಎಂದಿದ್ದಾರೆ. ಬೊಮ್ಮಾಯಿಯಂಥ ಮುಖ್ಯಮಂತ್ರಿಯಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಈಗ ಬೊಮ್ಮಾಯಿ ಇತಿಹಾಸವನ್ನೇ ತಿರುಚುವ ಪ್ರಯತ್ನ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more