'ಟಿಕೆಟ್‌ ಕೈ ತಪ್ಪೋದಕ್ಕೆ ಸಿದ್ದರಾಮಯ್ಯ ಕಾರಣ!' 'ಬಿಜೆಪಿಗೆ ಹೈಕಮಾಂಡ್ ನಾನೇನಾ?'

'ಟಿಕೆಟ್‌ ಕೈ ತಪ್ಪೋದಕ್ಕೆ ಸಿದ್ದರಾಮಯ್ಯ ಕಾರಣ!' 'ಬಿಜೆಪಿಗೆ ಹೈಕಮಾಂಡ್ ನಾನೇನಾ?'

Suvarna News   | Asianet News
Published : Jun 18, 2020, 03:57 PM ISTUpdated : Jun 18, 2020, 04:04 PM IST
  • ನನಗೆ ಟಿಕೆಟ್ ತಪ್ಪಿಸುವಲ್ಲಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಪಾತ್ರ ಇದೆ! ವಿಶ್ವನಾಥ್ ಆರೋಪ
  • ಎಂಟಿಬಿಗೊಂದು ನ್ಯಾಯ ನನಗೊಂದು ನ್ಯಾಯ ಯಾಕೆ? ಅವರು ಸೋತಿಲ್ಲವೇ? ಹಳ್ಳಿ ಹಕ್ಕಿ ಪ್ರಶ್ನೆ
  • ಬಿಜೆಪಿಗೂ ಹೈಕಮಾಂಡ್ ನಾನೇನಾ? ವಿಶ್ವನಾಥ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು (ಜೂ. 18):  ವಿಧಾನ ಪರಿಷತ್ತು ಟಿಕೆಟ್ ಕೈತಪ್ಪಿರುವುದರ ಹಿಂದೆ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಪಾತ್ರ ಇದೆ ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.  ಟಿಕೆಟ್ ಸಿಕ್ಕಿಲ್ಲ ಅಂತ ಬೇಸರ ಆಗಿಲ್ಲ, ರಾಜ್ಯದಿಂದ ನನ್ನ ಹೆಸರು ಶಿಫಾರಸು ಮಾಡಲಾಗಿತ್ತು, ದೆಹಲಿಯಲ್ಲಿ ಬದಲಾವಣೆ ಆಗಿದೆ. ಯಡಿಯೂರಪ್ಪ ಅವರ ಮೇಲೆ ಇನ್ನೂ ನನಗೆ ನಂಬಿಕೆ ಇದೆ. ಎಂಟಿಬಿಗೊಂದು ನ್ಯಾಯ ನನಗೊಂದು ನ್ಯಾಯ ಯಾಕೆ? ಅವರು ಸೋತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ನೋಡಿ | ಆರ್. ಶಂಕರ್ ಓಕೆ, ವಿಶ್ವನಾಥ್ ಬೇಡ ಯಾಕೆ? ಇಲ್ಲಿದೆ ಟಿಕೆಟ್ ನಿರಾಕರಣೆ ಹಿಂದಿನ ರಹಸ್ಯ!...

ವಿಶ್ವನಾಥ್ ಆರೋಪಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಗೂ ಹೈಕಮಾಂಡ್ ನಾನೇನಾ? ಎಂದು ವ್ಯಂಗವಾಡಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?