ಈ ಬಾರಿ ಸಚಿವ ಸ್ಥಾನ ಬಿಟ್ಟು ಕೊಡಲ್ಲ, ಹೋರಾಟ ಮಾಡ್ತೀನಿ: ಎಚ್ಚರಿಕೆ ಕೊಟ್ಟ ಶಾಸಕ

ಈ ಬಾರಿ ಸಚಿವ ಸ್ಥಾನ ಬಿಟ್ಟು ಕೊಡಲ್ಲ, ಹೋರಾಟ ಮಾಡ್ತೀನಿ: ಎಚ್ಚರಿಕೆ ಕೊಟ್ಟ ಶಾಸಕ

Published : Jul 31, 2021, 05:05 PM IST

ಒಂದೆಡೆ ವಲಸಿಗರು ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ರೆ, ಮತ್ತೊಂದೆಡೆ ಮೂಲ ಬಿಜೆಪಿ ಶಾಸಕರು ಸಹ ಏನಾದ್ರೂ ಮಾಡಿ ಈ ಬಾರಿ ಸಚಿವ ಸ್ಥಾನ ಪಡೆಯಲೇಬೇಕೆಂದು ಭರ್ಜರಿ ಲಾಬಿ ನಡೆಸಿದ್ದಾರೆ. ಅದರಲ್ಲೂ ನೆಹರೂ ಓಲೆಕಾರ್ ಹೋರಾಟ ಮಾಡ್ತೀನಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಹಾವೇರಿ, (ಜು.31): ಕರ್ನಾಟಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೆಹಲಿಗೆ ಹೋಗಿಬಂದಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಂಪುಟ ವಿಸ್ತರಣೆಯ ಸವಾಲು ಎದುರಾಗಿದೆ. 

ಬೊಮ್ಮಾಯಿ ಸಂಪುಟದ ಬಿಗ್ ಎಕ್ಸ್ಲೂಸಿವ್ : ಹಳಬರಿಗೆಲ್ಲಾ ಮಂತ್ರಿಗಿರಿಯಿಂದ ಕೊಕ್

ಒಂದೆಡೆ ವಲಸಿಗರು ಸಚಿವ ಸ್ಥಾನಕ್ಕೆ ಕಸರತ್ತು ನಡೆಸಿದ್ರೆ, ಮತ್ತೊಂದೆಡೆ ಮೂಲ ಬಿಜೆಪಿ ಶಾಸಕರು ಸಹ ಏನಾದ್ರೂ ಮಾಡಿ ಈ ಬಾರಿ ಸಚಿವ ಸ್ಥಾನ ಪಡೆಯಲೇಬೇಕೆಂದು ಭರ್ಜರಿ ಲಾಬಿ ನಡೆಸಿದ್ದಾರೆ. ಅದರಲ್ಲೂ ನೆಹರೂ ಓಲೆಕಾರ್ ಹೋರಾಟ ಮಾಡ್ತೀನಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!