Mekedatu Padayatre :  ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Mekedatu Padayatre : ಕಾಂಗ್ರೆಸ್ ಪಾದಯಾತ್ರೆ ರಾಜಕೀಯದ ಒಳಸುಳಿ

Suvarna News   | Asianet News
Published : Jan 13, 2022, 05:39 PM IST

ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿದ ಕಾಂಗ್ರೆಸ್
ಹೈಕೋರ್ಟ್ ಚಾಟಿ ಬೀಸಿದ ಬೆನ್ನಲ್ಲಿಯೇ ನಿರ್ಧಾರ
ಅಷ್ಟಕ್ಕೂ ಪಾದಯಾತ್ರೆ ರಾಜಕೀಯದ ಹಿಂದಿರೋ ಒಳಸುಳಿಯೇನು?

ಬೆಂಗಳೂರು (ಜ. 13): ಕೋವಿಡ್-19 ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ (Congress) ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಯ (Mekedatu Padayatre) ಮೇಲೆ ಹೈಕೋರ್ಟ್ (High Court)ಕೆಂಗಣ್ಣು ಬೀರಿತ್ತು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೂ ಛೀಮಾರಿ ಹಾಕಿತ್ತು. ಇವೆಲ್ಲದರ ಪರಿಣಾಮವಾಗಿ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಮನಗರದಲ್ಲಿಯೇ ಮೊಟಕುಗೊಳಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D K Shivkumar) ಹೇಳಿದ್ದಾರೆ. ಕೋವಿಡ್-19 2ನೇ ಅಲೆಯ ವೇಳೆ ಆಕ್ಸಿಜನ್ ಅಭಾವದ ಕುರಿತಾಗಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕೆ ಮಾಡಿದ್ದ ಕಾಂಗ್ರೆಸ್, ಮೂರನೇ ಅಲೆಯ ವೇಳೆ ಎಲ್ಲಾ ಕೋವಿಡ್ ನಿಯಮಾವಳಿಗಳನ್ನು ಮುರಿದು ಪಾದಯಾತ್ರೆ ನಡೆಸಿದ್ದರ ಹಿಂದಿರುವ ರಾಜಕೀಯವೇನು ಎನ್ನುವುದರ ಲೆಕ್ಕಾಚಾರ ಆರಂಭವಾಗಿದೆ.

News Hour:ರಾಮನಗರ ಜಿಲ್ಲಾಡಳಿತಕ್ಕೆ ಫುಲ್ ಪವರ್, ಹಿಂದೆ ಸರಿಯಲ್ಲ ಅಂದ್ರು ಡಿಕೆ ಬ್ರದರ್!
ಮೇಕೆದಾಟು ಪಾದಯಾತ್ರೆಯ ಮೂಲಕ ಅಧಿಕಾರದ ಕನಸಿಗೆ ಬಲ ನೀಡುವ ಕನಸು ಕಾಣುತ್ತಿದ್ದ ಕಾಂಗ್ರೆಸ್ ಗೆ ಈಗ ಹಿನ್ನಡೆಯಾಗಿರುವುದು ನಿಜ. ಪಾದಯಾತ್ರೆಯನ್ನು ಸರ್ಕಾರವೇ ತಡೆದಲ್ಲಿ ಜನರ ಅನುಕಂಪ ಸಿಗಲಿದೆ ಎನ್ನುವ ತಂತ್ರ ಕಾಂಗ್ರೆಸ್ ಪಕ್ಷದ್ದಾಗಿತ್ತು. ಇನ್ನು ಪಾದಯಾತ್ರೆಯನ್ನು ತಡೆದರೆ ಸರ್ಕಾರದ ಮೇಲೆ ಬರಬಹುದಾದಂಥ ಅಪವಾದವನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕೂಡ ಇದನ್ನು ತಡೆಯುವ ಗೋಜಿಗೆ ಹೋಗಿರಲಿಲ್ಲ. ಹಾವು ಸಾಯಬಾರದು, ಕೋಲು ಮುರಿಯಬಾರದು ಎನ್ನುವ ಯೋಚನೆಯಲ್ಲಿದ್ದ ರಾಜ್ಯ ಸರ್ಕಾರಕ್ಕೆ ಈಗ ಹೈಕೋರ್ಟ್ ನಿರ್ಧಾರಕ್ಕೆ ಬದ್ಧವಾಗಿ ಪಾದಯಾತ್ರೆ ತಡೆಯುವ ತೀರ್ಮಾವನ್ನು ಕೈಗೊಂಡಿತ್ತು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more