ಯಾವ ರಾಜ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮೀಸಲಾತಿ ಇದೆ? ಹಿಂದುಳಿದ ವರ್ಗದ ಕತೆಏನು?

ಯಾವ ರಾಜ್ಯದಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮೀಸಲಾತಿ ಇದೆ? ಹಿಂದುಳಿದ ವರ್ಗದ ಕತೆಏನು?

Published : Oct 07, 2022, 11:16 PM IST

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ನಿರ್ಧಾರ, ಭಾರತ್ ಜೋಡೋ ಯಾತ್ರೆಯಲ್ಲಿ ಗೌಡನಾದ ರಾಹುಲ್ ಗಾಂಧಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಬ್ರದರ್ಸ್ ವಿಚಾರಣೆ ಸೇರಿದಂತೆ ಇಂದಿನ ಇಡೀ ದಿನದ ಸಂಪೂರ್ಣ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ನೀಡಿದ್ದ ಮೀಸಲಾತಿಯನ್ನು ಹೆಚ್ಚಿಸಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನಿರ್ಧಾರ ಪ್ರಕಟಿಸಿದರು. ದೇಶದ ಹಲವು ರಾಜ್ಯಗಳಲ್ಲಿ ಶೇಕಡಾ 50ಕ್ಕಿಂತ ಹೆಚ್ಚು ಮೀಸಲಾತಿ ಇದೆ. ಇದೀಗ ಕರ್ನಾಟಕ ಎಸ್‌ಸಿ ಎಸ್‌ಟಿ ಮೀಸಲಾತಿ ಹೆಚ್ಚಳದಿಂದ ಒಟ್ಟು ಮೀಸಲಾತಿ ಶೇಕಡಾ 50ಕ್ಕಿಂತ ಹೆಚ್ಚಾಗುತ್ತಾ? 2ಎ, 2ಬಿ, 3ಎ, 3ಬಿ ಸೇರಿದಂತೆ ಹಲವು ಒಳಮೀಸಲಾತಿಗಳು ದೇಶದಲ್ಲಿದೆ. ಈ ಒಳಮೀಸಲಾತಿಗ ಪ್ರಮಾಣ ಎಷ್ಟಿದೆ? ಈ ಕೆಟಗರಿಯಲ್ಲಿ ಬರುವ ಸಮುದಾಯಗಳ ಮೀಸಲಾತಿಗೆ ಅಸಮಧಾನ ಯಾಕೆ? ಇಲ್ಲಿದೆ ವಿವರ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more