ಮೈತ್ರಿ ಪಾದಯಾತ್ರೆಗೆ ಬ್ರೇಕ್ ಹಾಕಿದ ಕೇಂದ್ರ ಸಚಿವ HDK : ಚುನಾವಣಾ ಮೈತ್ರಿ ಬೇರೆ ರಾಜಕೀಯ ಬೇರೆ ಎಂದ ದಳಪತಿ!

ಮೈತ್ರಿ ಪಾದಯಾತ್ರೆಗೆ ಬ್ರೇಕ್ ಹಾಕಿದ ಕೇಂದ್ರ ಸಚಿವ HDK : ಚುನಾವಣಾ ಮೈತ್ರಿ ಬೇರೆ ರಾಜಕೀಯ ಬೇರೆ ಎಂದ ದಳಪತಿ!

Published : Aug 01, 2024, 03:27 PM IST

ರಾಜ್ಯ ಸರ್ಕಾರದ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಡೆ ಒಡ್ಡಿದ್ದಾರೆ.

ರಾಜ್ಯ ಸರ್ಕಾರದ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಪಾದಯಾತ್ರೆ ಹಮ್ಮಿಕೊಂಡಿತ್ತು. ಕೇವಲ ಎರಡು ದಿನಗಳ ಹಿಂದೆ ಹೆಚ್ಡಿಕೆ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ಮತ್ತು ಪಾದಯಾತ್ರೆ ಮಾಡುವುದಾಗಿ ಗುಡುಗಿದ್ದರು. ಆದ್ರೆ ಇಂದು ಇದ್ದಕ್ಕಿದ್ದಂತೆ ಮೈತ್ರಿ ಪಾದಯಾತ್ರೆ ಕುರಿತು ಎಚ್ಡಿಕೆ ಉಲ್ಟಾ ಹೊಡೆದಿದ್ದಾರೆ. ಒಂದು ವೇಳೆ ಎರಡೂ ಪಕ್ಷದವರು ಒಟ್ಟಾಗಿ ಪಾದಯಾತ್ರೆ ನಡೆಸಿದ್ದೇ ಆದರೆ, ಯಾವ ಪಕ್ಷಕ್ಕೆ ಹೆಚ್ಚು ಲಾಭವಾಗುತ್ತಿತ್ತು? ಮೈತ್ರಿ ಪಾದಯಾತ್ರೆಗೆ ಜೆಡಿಎಸ್ ಪಕ್ಷವನ್ನು ಬಿಜೆಪಿ ಕಡೆಗಣಿಸಿದ್ದು ಏಕೆ? ಎನ್ನುವ ಮಾಹಿತಿ ಇಲ್ಲಿದೆ ನೋಡಿ..

ಒಂದು ವೇಳೆ ಮತ್ತೆ ನಾಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಮನಸ್ಸು ಬದಲಿಸಿಕೊಂಡರೆ ಅಥವಾ ಬಿಜೆಪಿ ಮುಖಂಡರು ಕೋಪ ಮಾಡಿಕೊಂಡಿರುವ ಎಚ್ಡಿಕೆಗೆ ಸಮಾಧಾನ ಮಾಡಿ ಪಾದಯಾತ್ರೆಗೆ ಒಪ್ಪಸಿದ್ದೇ ಆದಲ್ಲಿ. ಈ ಮೈತ್ರಿ ಪಾದಯಾತ್ರೆಯಲ್ಲಿ ಯಾವ ಪಕ್ಷಕ್ಕೆ ಹೆಚ್ಚು ಮೈಲೇಜ್ ಸಿಗಲಿದೆ ಅನ್ನೋ ಲೆಕ್ಕಾಚಾರ ಆರಂಭವಾಗಿದೆ. ಹಾಗಾಗಿ, ತಮ್ಮ ಪಕ್ಷದವರಿಂದಲೇ ಪಾದಯಾತ್ರೆಗೆ ವಿರೋಧ  ಇದ್ದ ಕಾರಣದಿಂದಲೇ ಪಾದಯಾತ್ರೆಗೆ ಬಿಜೆಪಿ ಜೆಡಿಎಸ್ ಪಕ್ಷವನ್ನು ಕಡೆಗಣಿಸಿದೆ ಮಾಹಿತಿಯೂ ಕೇಳಿ ಬರುತ್ತಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more