ಮೈತ್ರಿ ಪಾದಯಾತ್ರೆಗೆ ಬ್ರೇಕ್ ಹಾಕಿದ ಕೇಂದ್ರ ಸಚಿವ HDK : ಚುನಾವಣಾ ಮೈತ್ರಿ ಬೇರೆ ರಾಜಕೀಯ ಬೇರೆ ಎಂದ ದಳಪತಿ!

ಮೈತ್ರಿ ಪಾದಯಾತ್ರೆಗೆ ಬ್ರೇಕ್ ಹಾಕಿದ ಕೇಂದ್ರ ಸಚಿವ HDK : ಚುನಾವಣಾ ಮೈತ್ರಿ ಬೇರೆ ರಾಜಕೀಯ ಬೇರೆ ಎಂದ ದಳಪತಿ!

Published : Aug 01, 2024, 03:27 PM IST

ರಾಜ್ಯ ಸರ್ಕಾರದ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಡೆ ಒಡ್ಡಿದ್ದಾರೆ.

ರಾಜ್ಯ ಸರ್ಕಾರದ ಹಗರಣದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷ ಪಾದಯಾತ್ರೆ ಹಮ್ಮಿಕೊಂಡಿತ್ತು. ಕೇವಲ ಎರಡು ದಿನಗಳ ಹಿಂದೆ ಹೆಚ್ಡಿಕೆ ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ಮತ್ತು ಪಾದಯಾತ್ರೆ ಮಾಡುವುದಾಗಿ ಗುಡುಗಿದ್ದರು. ಆದ್ರೆ ಇಂದು ಇದ್ದಕ್ಕಿದ್ದಂತೆ ಮೈತ್ರಿ ಪಾದಯಾತ್ರೆ ಕುರಿತು ಎಚ್ಡಿಕೆ ಉಲ್ಟಾ ಹೊಡೆದಿದ್ದಾರೆ. ಒಂದು ವೇಳೆ ಎರಡೂ ಪಕ್ಷದವರು ಒಟ್ಟಾಗಿ ಪಾದಯಾತ್ರೆ ನಡೆಸಿದ್ದೇ ಆದರೆ, ಯಾವ ಪಕ್ಷಕ್ಕೆ ಹೆಚ್ಚು ಲಾಭವಾಗುತ್ತಿತ್ತು? ಮೈತ್ರಿ ಪಾದಯಾತ್ರೆಗೆ ಜೆಡಿಎಸ್ ಪಕ್ಷವನ್ನು ಬಿಜೆಪಿ ಕಡೆಗಣಿಸಿದ್ದು ಏಕೆ? ಎನ್ನುವ ಮಾಹಿತಿ ಇಲ್ಲಿದೆ ನೋಡಿ..

ಒಂದು ವೇಳೆ ಮತ್ತೆ ನಾಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಮನಸ್ಸು ಬದಲಿಸಿಕೊಂಡರೆ ಅಥವಾ ಬಿಜೆಪಿ ಮುಖಂಡರು ಕೋಪ ಮಾಡಿಕೊಂಡಿರುವ ಎಚ್ಡಿಕೆಗೆ ಸಮಾಧಾನ ಮಾಡಿ ಪಾದಯಾತ್ರೆಗೆ ಒಪ್ಪಸಿದ್ದೇ ಆದಲ್ಲಿ. ಈ ಮೈತ್ರಿ ಪಾದಯಾತ್ರೆಯಲ್ಲಿ ಯಾವ ಪಕ್ಷಕ್ಕೆ ಹೆಚ್ಚು ಮೈಲೇಜ್ ಸಿಗಲಿದೆ ಅನ್ನೋ ಲೆಕ್ಕಾಚಾರ ಆರಂಭವಾಗಿದೆ. ಹಾಗಾಗಿ, ತಮ್ಮ ಪಕ್ಷದವರಿಂದಲೇ ಪಾದಯಾತ್ರೆಗೆ ವಿರೋಧ  ಇದ್ದ ಕಾರಣದಿಂದಲೇ ಪಾದಯಾತ್ರೆಗೆ ಬಿಜೆಪಿ ಜೆಡಿಎಸ್ ಪಕ್ಷವನ್ನು ಕಡೆಗಣಿಸಿದೆ ಮಾಹಿತಿಯೂ ಕೇಳಿ ಬರುತ್ತಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more