ನಾಮಪತ್ರಕ್ಕೆ ಇಂದು ಕೊನೆ ದಿನ; ಜೆಡಿಎಸ್‌ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ

ನಾಮಪತ್ರಕ್ಕೆ ಇಂದು ಕೊನೆ ದಿನ; ಜೆಡಿಎಸ್‌ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ

Suvarna News   | Asianet News
Published : Jun 18, 2020, 10:22 AM IST
  • ರಾಜ್ಯ ಮೇಲ್ಮನೆಗೆ ಜೂ. 29ರಂದು ನಡೆಯಲಿರುವ ಚುನಾವಣೆ
  • ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್, ಬಿಜೆಪಿ
  • ಜೆಡಿಎಎಸ್‌ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕೆ 

ಬೆಂಗಳೂರು (ಜೂ. 18): ಕರ್ನಾಟಕ ವಿಧಾನಪರಿಷತ್ (ಮೇಲ್ಮನೆ) ಚುನಾವಣೆಗೆ ಕಾಂಗ್ರೆಸ್ ಬಿ.ಕೆ. ಹರಿಪ್ರಸಾದ್ ಮತ್ತು ನಸೀರ್ ಅಹಮದ್‌ರವರನ್ನು ಕಣಕ್ಕಿಳಿಸಿದೆ. ಆದರೆ ಜೆಡಿಎಸ್‌ ತನ್ನ ಅಭ್ಯರ್ಥಿಯನ್ನು ಇನ್ನೂ ಪ್ರಕಟಿಸಿಲ್ಲ. ಜೆಡಿಎಸ್‌ ಅಚ್ಚರಿ ಅಭ್ಯರ್ಥಿ ಯಾರಾಗಲಿದ್ದಾರೆ? ಇಲ್ಲಿದೆ ಡೀಟೆಲ್ಸ್...

ಇದನ್ನೂ ನೋಡಿ | BJP ಪರಿಷತ್ತು ಟಿಕೆಟ್ ಫೈನಲ್; ವಿಶ್ವನಾಥ್‌ಗೆ ಮುಖಭಂಗ! ಯಾರ್ಯಾರು ಲಿಸ್ಟ್‌ನಲ್ಲಿ?
 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!