130ಕ್ಕೆ ಗುರಿಯೊಂದಿಗೆ ಅಖಾಡಕ್ಕಿಳಿದ ಗುರಿಕಾರರು, ಕರ್ನಾಟಕ ಕುರುಕ್ಷೇತ್ರದ ಹೊಸ್ತಿಲಲ್ಲಿ ಕೈಗೆ ನೂರೆಂಟು ವಿಘ್ನ

130ಕ್ಕೆ ಗುರಿಯೊಂದಿಗೆ ಅಖಾಡಕ್ಕಿಳಿದ ಗುರಿಕಾರರು, ಕರ್ನಾಟಕ ಕುರುಕ್ಷೇತ್ರದ ಹೊಸ್ತಿಲಲ್ಲಿ ಕೈಗೆ ನೂರೆಂಟು ವಿಘ್ನ

Published : Jul 05, 2022, 04:48 PM IST

 130ಕ್ಕೆ ಗುರಿ ಇಟ್ಟು ಅಖಾಡಕ್ಕಿಳಿದಿದ್ದಾರೆ ಕೈ ಗುರಿಕಾರರು.. ಕೈ ಬಿಟ್ಟ ಬಾಣ ಗುರಿ ತಲುಪುತ್ತಾ..? ಕಾಂಗ್ರೆಸ್ ಕನಸನ್ನು ನುಚ್ಚುನೂರು ಮಾಡಲಿದ್ಯಾ ಯಾದವೀ ಕಲಹ..? ಕೈ ಟಾರ್ಗೆಟ್"ಗೆ ಕಂಟಕವಾಗ್ತಿರೋದು ಹೇಗೆ ಸಿದ್ದು-ಡಿಕೆ ಫ್ಯಾಕ್ಟರ್..? ಶಕ್ತಿಯಾಗಬೇಕಿದ್ದವರೇ ಕಾಂಗ್ರೆಸ್'ಗೆ ದೌರ್ಬಲ್ಯವಾಗ್ತಿರೋದು ಹೇಗೆ..? 9 ವರ್ಷಗಳ ಹಿಂದಿನ ಮಹಾವಿಜಯವನ್ನು ಮರಳಿ ಪಡೆಯಲು ಹೊರಟವರಿಗೆ ಎದುರಾಗ್ತಿರೋ ವಿಘ್ನ ಎಂಥದ್ದು..? 

ಬೆಂಗಳೂರು, (ಜುಲೈ.05):  130ಕ್ಕೆ ಗುರಿ ಇಟ್ಟು ಅಖಾಡಕ್ಕಿಳಿದಿದ್ದಾರೆ ಕೈ ಗುರಿಕಾರರು.. ಕೈ ಬಿಟ್ಟ ಬಾಣ ಗುರಿ ತಲುಪುತ್ತಾ..? ಕಾಂಗ್ರೆಸ್ ಕನಸನ್ನು ನುಚ್ಚುನೂರು ಮಾಡಲಿದ್ಯಾ ಯಾದವೀ ಕಲಹ..? ಕೈ ಟಾರ್ಗೆಟ್"ಗೆ ಕಂಟಕವಾಗ್ತಿರೋದು ಹೇಗೆ ಸಿದ್ದು-ಡಿಕೆ ಫ್ಯಾಕ್ಟರ್..? ಶಕ್ತಿಯಾಗಬೇಕಿದ್ದವರೇ ಕಾಂಗ್ರೆಸ್'ಗೆ ದೌರ್ಬಲ್ಯವಾಗ್ತಿರೋದು ಹೇಗೆ..? 9 ವರ್ಷಗಳ ಹಿಂದಿನ ಮಹಾವಿಜಯವನ್ನು ಮರಳಿ ಪಡೆಯಲು ಹೊರಟವರಿಗೆ ಎದುರಾಗ್ತಿರೋ ವಿಘ್ನ ಎಂಥದ್ದು..? 

'ಸಿದ್ದರಾಮೋತ್ಸವ' ಮಧ್ಯೆ ಪಕ್ಷ ನಿಷ್ಠೆ ಬಗ್ಗೆ ಡಿಕೆಶಿ ಪಾಠ: ಕನಕಪುರ ಬಂಡೆ ಗುಡುಗಿದ್ದು ಯಾರ ಮೇಲೆ?

ಕಾಂಗ್ರೆಸ್'ಗೆ ಎದುರಾಗ್ತಿರೋ ನೂರೆಂಟು ವಿಘ್ನದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ ದೊಡ್ಡ ಪಾರ್ಟ್ನರ್"ಗಳು. ಅಷ್ಟಕ್ಕೂ ಡಿಕೆ ಫ್ಯಾಕ್ಟರ್ ಕಾಂಗ್ರೆಸ್"ಗೆ  ಪ್ಲಸ್ಸಾ..? ಮೈನಸ್ಸಾ..? ಡಿಕೆ Vs ಸಿದ್ದು ಗುದ್ದಾಟವೇ ಕಾಂಗ್ರೆಸ್"ಗೆ ಕಂಟಕವಾಗಿ ಬಿಡುತ್ತಾ..?  ಇದೇ ಇವತ್ತಿನ ಸುವರ್ಣ ಸ್ಪೆಷಲ್, ಕೈಗೆ ನೂರೆಂಟು ವಿಘ್ನ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more