Border Issue: ನಾಳೆ ಬೆಳಗಾವಿಗೆ ಮಹಾ ಸಚಿವರು ಆಗಮನ: ಕನ್ನಡ ಸಂಘಟನೆಗಳಿಂದ ವಿರೋಧ

Border Issue: ನಾಳೆ ಬೆಳಗಾವಿಗೆ ಮಹಾ ಸಚಿವರು ಆಗಮನ: ಕನ್ನಡ ಸಂಘಟನೆಗಳಿಂದ ವಿರೋಧ

Published : Dec 05, 2022, 03:32 PM IST

ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದದ ನಡುವೆ ಮಹಾ ಸಚಿವರು ಬೆಳಗಾವಿಗೆ ಭೇಟಿ ನೀಡಲಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
 

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ದಶಕಗಳ ಗಡಿ ವಿವಾದ ತಾರಕಕ್ಕೆ ಏರಿದ್ದು, ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಇಂತಹ ವೇಳೆ ಮಹಾರಾಷ್ಟ್ರದ ಸಚಿವರು ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಇದಕ್ಕೆ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮಹಾರಾಷ್ಟ್ರ ಸಚಿವರ ನಡೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕನ್ನಡ ಸಂಘಟನೆಗೆಳು ಪ್ರತಿಭಟನೆ ನಡೆಸಿ, ಉರುಳು ಸೇವೆ ಮಾಡಿದ್ದಾರೆ. ಯಾರಪ್ಪಂದ್‌ ಏನೈತಿ, ಬೆಳಗಾವಿ ನಮ್ದೈತಿ ಎಂದು ಎಂಇಎಸ್‌ ಹಾಗೂ ಮಹಾರಾಷ್ಟ್ರ ಸಚಿವರ ವಿರುದ್ಧ ಘೋಷಣೆ ಕೂಗಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more