Karnataka Cabinet Expansion : ರಾಜಕೀಯ ಕ್ರಾಂತಿ - ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಐವರು

Karnataka Cabinet Expansion : ರಾಜಕೀಯ ಕ್ರಾಂತಿ - ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಐವರು

Suvarna News   | Asianet News
Published : Dec 23, 2021, 02:44 PM IST

  ರಾಜ್ಯ  ರಾಜಕಾರಣದ ಬಿಗ್ ನ್ಯೂಸ್ ಇದು. ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ರಾಜಕೀಯ ಕ್ರಾಂತಿ ಆಗಲಿದೆ ಎನ್ನಲಾಗುತ್ತಿದೆ.  ಹೊಸ ವರ್ಷದ ಹೊಸ್ತಿಲಲ್ಲೇ    ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಮೇಜರ್ ಆಗಲಿದೆ ಎನ್ನಲಾಗುತ್ತಿದೆ.  ಜನವರಿ ಅಂತ್ಯದ ಒಳಗೆ ಸಂಪುಟ ವಿಸ್ತರಣೆ ಆಗಲಿದ್ದು  ಹಿರಿಯರಾಗಿರುವ ಐವರು ಮಂತ್ರಿಗಿರಿ ಕಳೆದುಕೊಳ್ಳಲಿದ್ದಾರೆ. ಐವರು ಸಚಿವರಿಗೆ ಬೊಮ್ಮಾಯಿ ಸಂಪುಟದಿಂದ ಕೊಕ್ ನೀಡಲಾಗುತ್ತಿದೆ. ಐವರಿಗೆ ಕೋಕ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

 

ಬೆಂಗಳೂರು (ಡಿ.23): ರಾಜ್ಯ  ರಾಜಕಾರಣದ (Politics) ಬಿಗ್ ನ್ಯೂಸ್ ಇದು. ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ರಾಜಕೀಯ ಕ್ರಾಂತಿ ಆಗಲಿದೆ ಎನ್ನಲಾಗುತ್ತಿದೆ.  ಹೊಸ ವರ್ಷದ ಹೊಸ್ತಿಲಲ್ಲೇ    ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸಂಪುಟಕ್ಕೆ ಮೇಜರ್ ಆಗಲಿದೆ ಎನ್ನಲಾಗುತ್ತಿದೆ.  ಜನವರಿ ಅಂತ್ಯದ ಒಳಗೆ ಸಂಪುಟ ವಿಸ್ತರಣೆ ಆಗಲಿದ್ದು  ಹಿರಿಯರಾಗಿರುವ ಐವರು ಮಂತ್ರಿಗಿರಿ ಕಳೆದುಕೊಳ್ಳಲಿದ್ದಾರೆ. ಐವರು ಸಚಿವರಿಗೆ ಬೊಮ್ಮಾಯಿ ಸಂಪುಟದಿಂದ (Cabinet) ಕೊಕ್ ನೀಡಲಾಗುತ್ತಿದೆ. ಐವರಿಗೆ ಕೋಕ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

Karnataka Politics : ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

ಇದರಲ್ಲಿ ಕೆಲವರಿಗೆ ಹಿರಿತನ ಶಾಪ ಅದರೆ ಇನ್ನೂ ಕೆಲವರು ಸಚಿವ ಸ್ಥಾನ ಕಳೆದುಕೊಳ್ಳಲು ಕಾರಣ ಆಗಿರುವುದು ಗುಂಪುಗಾರಿಕೆ. ಈ ನಿಟ್ಟಿನಲ್ಲಿ ಕೈ ಬಿಡಲಾಗುವ ಐವರ ಸ್ಥಾನಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎನ್ನುವ ಚರ್ಚೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಆರಂಭವಾಗಿದೆ. ಯಾವ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ಈ ತಿಂಗಳ ಅಂತ್ಯದ ವೇಳೆಗೆ ನಿರ್ಧಾರ ಆಗಲಿದ್ದು, ಸಚಿವರ ಹೆಸರು ಫೈನಲ್ ಆಗುತ್ತಿದ್ದಂತೆ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ.  

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more