Karnataka Cabinet Expansion : ರಾಜಕೀಯ ಕ್ರಾಂತಿ - ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಐವರು

Karnataka Cabinet Expansion : ರಾಜಕೀಯ ಕ್ರಾಂತಿ - ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಐವರು

Suvarna News   | Asianet News
Published : Dec 23, 2021, 02:44 PM IST

  ರಾಜ್ಯ  ರಾಜಕಾರಣದ ಬಿಗ್ ನ್ಯೂಸ್ ಇದು. ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ರಾಜಕೀಯ ಕ್ರಾಂತಿ ಆಗಲಿದೆ ಎನ್ನಲಾಗುತ್ತಿದೆ.  ಹೊಸ ವರ್ಷದ ಹೊಸ್ತಿಲಲ್ಲೇ    ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಮೇಜರ್ ಆಗಲಿದೆ ಎನ್ನಲಾಗುತ್ತಿದೆ.  ಜನವರಿ ಅಂತ್ಯದ ಒಳಗೆ ಸಂಪುಟ ವಿಸ್ತರಣೆ ಆಗಲಿದ್ದು  ಹಿರಿಯರಾಗಿರುವ ಐವರು ಮಂತ್ರಿಗಿರಿ ಕಳೆದುಕೊಳ್ಳಲಿದ್ದಾರೆ. ಐವರು ಸಚಿವರಿಗೆ ಬೊಮ್ಮಾಯಿ ಸಂಪುಟದಿಂದ ಕೊಕ್ ನೀಡಲಾಗುತ್ತಿದೆ. ಐವರಿಗೆ ಕೋಕ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

 

ಬೆಂಗಳೂರು (ಡಿ.23): ರಾಜ್ಯ  ರಾಜಕಾರಣದ (Politics) ಬಿಗ್ ನ್ಯೂಸ್ ಇದು. ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ರಾಜಕೀಯ ಕ್ರಾಂತಿ ಆಗಲಿದೆ ಎನ್ನಲಾಗುತ್ತಿದೆ.  ಹೊಸ ವರ್ಷದ ಹೊಸ್ತಿಲಲ್ಲೇ    ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸಂಪುಟಕ್ಕೆ ಮೇಜರ್ ಆಗಲಿದೆ ಎನ್ನಲಾಗುತ್ತಿದೆ.  ಜನವರಿ ಅಂತ್ಯದ ಒಳಗೆ ಸಂಪುಟ ವಿಸ್ತರಣೆ ಆಗಲಿದ್ದು  ಹಿರಿಯರಾಗಿರುವ ಐವರು ಮಂತ್ರಿಗಿರಿ ಕಳೆದುಕೊಳ್ಳಲಿದ್ದಾರೆ. ಐವರು ಸಚಿವರಿಗೆ ಬೊಮ್ಮಾಯಿ ಸಂಪುಟದಿಂದ (Cabinet) ಕೊಕ್ ನೀಡಲಾಗುತ್ತಿದೆ. ಐವರಿಗೆ ಕೋಕ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

Karnataka Politics : ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

ಇದರಲ್ಲಿ ಕೆಲವರಿಗೆ ಹಿರಿತನ ಶಾಪ ಅದರೆ ಇನ್ನೂ ಕೆಲವರು ಸಚಿವ ಸ್ಥಾನ ಕಳೆದುಕೊಳ್ಳಲು ಕಾರಣ ಆಗಿರುವುದು ಗುಂಪುಗಾರಿಕೆ. ಈ ನಿಟ್ಟಿನಲ್ಲಿ ಕೈ ಬಿಡಲಾಗುವ ಐವರ ಸ್ಥಾನಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎನ್ನುವ ಚರ್ಚೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಆರಂಭವಾಗಿದೆ. ಯಾವ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ಈ ತಿಂಗಳ ಅಂತ್ಯದ ವೇಳೆಗೆ ನಿರ್ಧಾರ ಆಗಲಿದ್ದು, ಸಚಿವರ ಹೆಸರು ಫೈನಲ್ ಆಗುತ್ತಿದ್ದಂತೆ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ.  

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more