Karnataka Cabinet Expansion : ರಾಜಕೀಯ ಕ್ರಾಂತಿ - ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಐವರು

Karnataka Cabinet Expansion : ರಾಜಕೀಯ ಕ್ರಾಂತಿ - ಸಚಿವ ಸ್ಥಾನ ಕಳೆದುಕೊಳ್ಳಲಿದ್ದಾರೆ ಐವರು

Suvarna News   | Asianet News
Published : Dec 23, 2021, 02:44 PM IST

  ರಾಜ್ಯ  ರಾಜಕಾರಣದ ಬಿಗ್ ನ್ಯೂಸ್ ಇದು. ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ರಾಜಕೀಯ ಕ್ರಾಂತಿ ಆಗಲಿದೆ ಎನ್ನಲಾಗುತ್ತಿದೆ.  ಹೊಸ ವರ್ಷದ ಹೊಸ್ತಿಲಲ್ಲೇ    ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಮೇಜರ್ ಆಗಲಿದೆ ಎನ್ನಲಾಗುತ್ತಿದೆ.  ಜನವರಿ ಅಂತ್ಯದ ಒಳಗೆ ಸಂಪುಟ ವಿಸ್ತರಣೆ ಆಗಲಿದ್ದು  ಹಿರಿಯರಾಗಿರುವ ಐವರು ಮಂತ್ರಿಗಿರಿ ಕಳೆದುಕೊಳ್ಳಲಿದ್ದಾರೆ. ಐವರು ಸಚಿವರಿಗೆ ಬೊಮ್ಮಾಯಿ ಸಂಪುಟದಿಂದ ಕೊಕ್ ನೀಡಲಾಗುತ್ತಿದೆ. ಐವರಿಗೆ ಕೋಕ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

 

ಬೆಂಗಳೂರು (ಡಿ.23): ರಾಜ್ಯ  ರಾಜಕಾರಣದ (Politics) ಬಿಗ್ ನ್ಯೂಸ್ ಇದು. ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿ ನಂತರ ರಾಜಕೀಯ ಕ್ರಾಂತಿ ಆಗಲಿದೆ ಎನ್ನಲಾಗುತ್ತಿದೆ.  ಹೊಸ ವರ್ಷದ ಹೊಸ್ತಿಲಲ್ಲೇ    ಬಸವರಾಜ ಬೊಮ್ಮಾಯಿ (Basavaraj Bommai) ಅವರ ಸಂಪುಟಕ್ಕೆ ಮೇಜರ್ ಆಗಲಿದೆ ಎನ್ನಲಾಗುತ್ತಿದೆ.  ಜನವರಿ ಅಂತ್ಯದ ಒಳಗೆ ಸಂಪುಟ ವಿಸ್ತರಣೆ ಆಗಲಿದ್ದು  ಹಿರಿಯರಾಗಿರುವ ಐವರು ಮಂತ್ರಿಗಿರಿ ಕಳೆದುಕೊಳ್ಳಲಿದ್ದಾರೆ. ಐವರು ಸಚಿವರಿಗೆ ಬೊಮ್ಮಾಯಿ ಸಂಪುಟದಿಂದ (Cabinet) ಕೊಕ್ ನೀಡಲಾಗುತ್ತಿದೆ. ಐವರಿಗೆ ಕೋಕ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

Karnataka Politics : ಹೊಸ ವರ್ಷದಲ್ಲಿ ರಾಜ್ಯ ರಾಜಕೀಯದಲ್ಲಿ ಸಂಚಲನ -ಸಿಎಂ ಬದಲು

ಇದರಲ್ಲಿ ಕೆಲವರಿಗೆ ಹಿರಿತನ ಶಾಪ ಅದರೆ ಇನ್ನೂ ಕೆಲವರು ಸಚಿವ ಸ್ಥಾನ ಕಳೆದುಕೊಳ್ಳಲು ಕಾರಣ ಆಗಿರುವುದು ಗುಂಪುಗಾರಿಕೆ. ಈ ನಿಟ್ಟಿನಲ್ಲಿ ಕೈ ಬಿಡಲಾಗುವ ಐವರ ಸ್ಥಾನಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎನ್ನುವ ಚರ್ಚೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಆರಂಭವಾಗಿದೆ. ಯಾವ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ಈ ತಿಂಗಳ ಅಂತ್ಯದ ವೇಳೆಗೆ ನಿರ್ಧಾರ ಆಗಲಿದ್ದು, ಸಚಿವರ ಹೆಸರು ಫೈನಲ್ ಆಗುತ್ತಿದ್ದಂತೆ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more