ದೊಡ್ಡ ಗೌಡರಿಗೆ ರವಿ ಗುದ್ದು,  ರಾಜಕಾರಣದ  ದಿಕ್ಕು ಬದಲಾಯಿಸುವ ಮದ್ದು!

ದೊಡ್ಡ ಗೌಡರಿಗೆ ರವಿ ಗುದ್ದು, ರಾಜಕಾರಣದ ದಿಕ್ಕು ಬದಲಾಯಿಸುವ ಮದ್ದು!

Published : Mar 01, 2020, 06:07 PM ISTUpdated : Mar 01, 2020, 06:15 PM IST

ದೇವೇಗೌಡರ ನೆಲದಲ್ಲಿ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅಬ್ಬರ/ ನಾವು ಪಾಳೆಗಾರಿಕೆಯ ಬೇರನ್ನು ಬುಡಸಮೇತ ಕಿತ್ತು ಹಾಕುತ್ತೇವೆ/ ಕುಟುಂಬ ರಾಜಕಾರಣಕ್ಕೆ ಮುಕ್ತಿ ಕಾಣಿಸುತ್ತೇವೆ/ ಹಾಸನದಲ್ಲಿ ಗುಡುಗಿದ ಸಿಟಿ ರವಿ

ಹಾಸನ(ಮಾ. 01)  ಪ್ರವಾಸೋದ್ಯಮ ಸಚಿವ ಸಿಟಿ ರವಿ ಹಾಸನದಲ್ಲಿ ಗುಡುಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಮೇಲೆ ವಾಗ್ದಾಳಿ ಮಾಡಿದ್ದಾರೆ.

ರಾಜಕಾರಣ ಅಂದರೆ ಹೇಗಿರಬೇಕು? ನಿಜವಾದ ಪ್ರಜಾಪ್ರಭುತ್ವ ಅಂದರೆ ಏನು? ಎಂಬುದನ್ನೆಲ್ಲ ರವಿ ತಮ್ಮದೇ ಆದ ಭಾಷೆಯಲ್ಲಿ ಹೇಳಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!