'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

Published : Dec 06, 2020, 08:24 PM ISTUpdated : Dec 06, 2020, 08:26 PM IST

ಮಾಜಿ ಸಿಎಂ ಕುಮಾರಸ್ವಾಮಿಗೆ ಸೋಮಶೇಖರ್ ತಿರುಗೇಟು/ ದೋಸ್ತಿ ಸರ್ಕಾರ ಉರುಳಿಸಿದ ವಿಚಾರ/ ಸತ್ಯ ಗೊತ್ತಿದ್ದವರೂ ಹೇಳುತ್ತಿಲ್ಲ/ ಸಿದ್ದು -ಕುಮಾರಸ್ವಾಮಿ ಇಬ್ಬರೂ ಸಿಎಂಗಳಾಗಿದ್ದವರು

ಬೆಂಗಳೂರು( ಡಿ. 06 )  ಸಿದ್ದರಾಮಯ್ಯ ಟ್ರಾಪ್ ಮಾಡಿದ್ದರು ಎಂಬ  ಹೇಳಿಕೆಗೆ ಸಚಿವ ಎಸ್‌ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ನಾನು ಕಾಂಗ್ರೆಸ್ ನಲ್ಲಿ ಇದ್ದೆ..ಸಿದ್ದರಾಮಯ್ಯ ಟೀಂ ನಲ್ಲಿ ಅಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ.

'ಸುಳ್ಳು ಹೇಳುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮ'

ರಾಜಕಾರಣದಲ್ಲಿ ಅಂಬೆಗಾಲು ಇಡುತ್ತಿರುವ ನಾನು ಅಮಾಯಕ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇಬ್ಬರು ಸಿಎಂಗಳಾಗಿದ್ದವರು. ಸತ್ಯ ಅವರಿಗೆ ಗೊತ್ತು ಎಂದು  ಹೇಳಿದ್ದಾರೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?