'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

'ನಾನು ಕಾಂಗ್ರೆಸ್ ಟೀಂ!' ಸಚಿವರಾದ ಮೇಲೆ ಸೋಮಶೇಖರ್ ಯಾಕೆ ಹೀಗಂದ್ರು!

Published : Dec 06, 2020, 08:24 PM ISTUpdated : Dec 06, 2020, 08:26 PM IST

ಮಾಜಿ ಸಿಎಂ ಕುಮಾರಸ್ವಾಮಿಗೆ ಸೋಮಶೇಖರ್ ತಿರುಗೇಟು/ ದೋಸ್ತಿ ಸರ್ಕಾರ ಉರುಳಿಸಿದ ವಿಚಾರ/ ಸತ್ಯ ಗೊತ್ತಿದ್ದವರೂ ಹೇಳುತ್ತಿಲ್ಲ/ ಸಿದ್ದು -ಕುಮಾರಸ್ವಾಮಿ ಇಬ್ಬರೂ ಸಿಎಂಗಳಾಗಿದ್ದವರು

ಬೆಂಗಳೂರು( ಡಿ. 06 )  ಸಿದ್ದರಾಮಯ್ಯ ಟ್ರಾಪ್ ಮಾಡಿದ್ದರು ಎಂಬ  ಹೇಳಿಕೆಗೆ ಸಚಿವ ಎಸ್‌ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ನಾನು ಕಾಂಗ್ರೆಸ್ ನಲ್ಲಿ ಇದ್ದೆ..ಸಿದ್ದರಾಮಯ್ಯ ಟೀಂ ನಲ್ಲಿ ಅಲ್ಲ ಎಂದು ಸೋಮಶೇಖರ್ ಹೇಳಿದ್ದಾರೆ.

'ಸುಳ್ಳು ಹೇಳುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮ'

ರಾಜಕಾರಣದಲ್ಲಿ ಅಂಬೆಗಾಲು ಇಡುತ್ತಿರುವ ನಾನು ಅಮಾಯಕ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಇಬ್ಬರು ಸಿಎಂಗಳಾಗಿದ್ದವರು. ಸತ್ಯ ಅವರಿಗೆ ಗೊತ್ತು ಎಂದು  ಹೇಳಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ