ದಿಢೀರ್ ದೆಹಲಿಗೆ ಹೋದ ಶಶಿಕಲಾ ಸಂಪುಟ ಪುನಾರಚನೆ ಬಗ್ಗೆ ಕೊಟ್ಟ ಬ್ರೇಕಿಂಗ್!

ದಿಢೀರ್ ದೆಹಲಿಗೆ ಹೋದ ಶಶಿಕಲಾ ಸಂಪುಟ ಪುನಾರಚನೆ ಬಗ್ಗೆ ಕೊಟ್ಟ ಬ್ರೇಕಿಂಗ್!

Published : Jul 29, 2020, 04:05 PM ISTUpdated : Jul 29, 2020, 04:08 PM IST

ಸಚಿವ ಸಂಪುಟ ಪುನಾರಚನೆ/ ದಿಢೀರ್ ಎಂದು ದೆಹಲಿಗೆ ದೌಡಾಯಿಸಿದ ಶಶಿಕಲಾ ಜೊಲ್ಲೆ/ ಕೇಂದ್ರದ ಸಚಿವರ ಭೇಟಿಗೆ ಬಂದಿದ್ದೆ ಎಂದ ಶಶಿಕಲಾ/ ನನ್ನನ್ನು ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ

ನವದೆಹಲಿ(ಜು. 29)  ಕರ್ನಾಟಕದಲ್ಲಿ  ಸಂಪುಟ ಪುನಾರಚನೆ ಸುದ್ದಿ ಹೊರಬೀಳುತ್ತಲೇ ರಾಜಕೀಯ ವಲಯದಲ್ಲಿ ತೀವ್ರ ಬೆಳವಣಿಗೆ ನಡೆಯುತ್ತಿದೆ. ಸಚಿವ ಸ್ಥಾನಕ್ಕೆ ಕತ್ತರಿ ಬೀಳಲಿದೆ ಎಂಬ ಮಾತು ಕೇಳಿಬಂದ ತಕ್ಷಣವೇ ಸಚಿವೆ ಶಶಿಕಲಾ ಜೊಲ್ಲೆ ದೆಹಲಿಗೆ ಭೇಟಿ ನೀಡಿದ್ದಾರೆ.

ಇದ್ದಕ್ಕಿದ್ದಂತೆ ದೆಹಲಿಗೆ ಹಾರಿದ ಸವದಿ, ಕಾರಣ ನಿಗೂಢ

ಬಿಜೆಪಿಯ ಹೈಕಮಾಂಡ್ ಭೇಟಿಗೆ ಜೊಲ್ಲೆ ತೆರಳಿದ್ದಾರೆ. ನನ್ನನ್ನು ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಶಶಿಕಲಾ ಹೇಳಿದ್ದಾರೆ.

 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!