ಸರ್ಕಾರದ ವಿರುದ್ಧ ಮತ್ತೆ ತಿರುಗಿಬಿದ್ದ ಶಾಸಕ ರಾಜು ಕಾಗೆ! ಸಚಿವರ ಕಾರ್ಯವೈಖರಿ ಬಗ್ಗೆ ಕಿಡಿ

ಸರ್ಕಾರದ ವಿರುದ್ಧ ಮತ್ತೆ ತಿರುಗಿಬಿದ್ದ ಶಾಸಕ ರಾಜು ಕಾಗೆ! ಸಚಿವರ ಕಾರ್ಯವೈಖರಿ ಬಗ್ಗೆ ಕಿಡಿ

Published : Oct 05, 2023, 02:49 PM IST

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷೀಯ ಶಾಸಕ ರಾಜು ಕಾಗೆ ಅವರು ಮತ್ತೆ ಸಿಡಿದೆದ್ದಿದ್ದಾರೆ. ಸಚಿವರು ತಮ್ಮ ಸಮಸ್ಯೆಯನ್ನೇ ಆಲಿಸುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಸರ್ಕಾರದ ವಿರುದ್ಧ ಶಾಸಕ ರಾಜೂ ಕಾಗೆ ಅವರು ಮತ್ತೆ ಸಿಡಿದೆದ್ದಿದ್ದಾರೆ. ತಮ್ಮದೇ ಪಕ್ಷದ ಸಚಿವರ ಬಳಿ ಮಾತನಾಡುತ್ತಿದ್ದರೆ ಅವರ ಗಮನ ಬೇರೆ ಕಡೆ ಇರುತ್ತದೆ. ನಾವು ಶಾಸಕರಾಗಿದ್ದರೂ ನಮ್ಮ ಕಡೆಗೆ ಮಂತ್ರಿಗಳ ಗಮನವೇ ಇರುವುದಿಲ್ಲ. ನಮ್ಮ ಕಷ್ಟಗಳನ್ನು ಹೇಳಿಕೊಳ್ಳುವಾಗ ಅವರು ಬೇರೆಲ್ಲೋ ನೋಡಿಕೊಂಡು ಕುಳಿತಿರುತ್ತಾರೆ. ನಾವು ಕಷ್ಟಗಳನ್ನು ಹೇಳಿಕೊಂಡರೂ ಪರಿಹಾರ ಸಿಗ್ತಿಲ್ಲ ಎಂದು ಶಾಸಕ ರಾಜೂ ಕಾಗೆ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಇತ್ತೇಚೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಥಳೀಯ ಯಾವುದೇ ಸಮಸ್ಯೆಗಳಿದ್ದರೂ ಶಾಸಕರು ಹಂಚಿಕೊಳ್ಳುವುದಕ್ಕೆ ವಾರಕ್ಕೊಮ್ಮೆ ಶಾಸಕರೊಂದಿಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ. ಆದರೆ, ಸಚಿವರು ಶಾಸಕರ ನಡುವಿನ ಮುಸುಕಿನ ಗುದ್ದಾಟ ಮಾತ್ರ ಸರಿ ಹೋಗುತ್ತಿಲ್ಲ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?