MLAs Vs Ministers: ಕಾಂಗ್ರೆಸ್‌ ಶಾಸಕಾಂಗ ಪಕ್ಷ ಸಭೆಯ ಇನ್‌ಸೈಡ್‌ ಡೀಟೆಲ್ಸ್!

MLAs Vs Ministers: ಕಾಂಗ್ರೆಸ್‌ ಶಾಸಕಾಂಗ ಪಕ್ಷ ಸಭೆಯ ಇನ್‌ಸೈಡ್‌ ಡೀಟೆಲ್ಸ್!

Published : Jul 28, 2023, 07:36 PM ISTUpdated : Jul 28, 2023, 07:50 PM IST

ಶಾಸಕಾಂಗ ಸಭೆಯಿಂದ ಹೊರನಡೆಯುತ್ತಿದ್ದ ಶಾಸಕ ಬಿ.ಆರ್. ಪಾಟೀಲರನ್ನು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಮಾಧಾನ ಮಾಡಿ  ಸಭೆಯಲ್ಲಿ ಕೂರಿಸಿದರು. 

ಬೆಂಗಳೂರು (ಜು.28): ಆಳಂದ ಶಾಸಕ ಬಿ.ಆರ್. ಪಾಟೀಲ್‌ ವಿರುದ್ಧ ಟೀಕೆ. ಹಿರಿಯ ನಾಯಕರ ಟೀಕೆಗೆ ಶಾಸಕ ಪಾಟೀಲ್‌ ಬೇಸರವಾಗಿದ್ದಾರೆ. ಇದರಿಂದ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ ಎಂದು ಪಾಟೀಲ್‌ ಅವರು ಶಾಸಕಾಂಗ ಸಭೆಯಿಂದ ಹೊರನಡೆಯಲು ಪ್ರಯತ್ನ ಮಾಡಿದ್ದಾರೆ. ಇದಾದ ನಂತರ, ಅವರನ್ನು ಸಭೆಯಿಂದ ಹೊರನಡೆಯದಂತೆ ಮನವೊಲಿಸಿ ಸಭೆಯಲ್ಲಿ ಕೂರಿಸಲಾಗಿದೆ. ಶಾಸಕರಾದ ಶರಣಪ್ರಕಾಶ್‌ ಅವರು ಹಾಗೂ ಸಚಿವ ಪ್ರಯಾಂಕ್‌ ಖರ್ಗೆ ಅವರನ್ನು ಸಮಾಧಾನಪಡಿಸಿ ಸಭೆಯಲ್ಲಿ ಕೂರಿಸಿದ್ದಾರೆ. ನಂತರ ಮಧ್ಯ ಪ್ರವೇಶಿಸಿದ ಸಿಎಂ ಸಿದ್ದಾರಾಮಯ್ಯ ಅವರು, 'ಅಪರಾಧಿ ಸ್ಥಾನದಲ್ಲಿ ನಿಮ್ಮನ್ನು ನಿಲ್ಲಿಸಿಲ್ಲ. ಏನೇ ಇದ್ದರೂ ನನಗೆ ಹೇಳಬಹುದಿತ್ತು. ಆಯ್ತು ಬಿಡಪ್ಪ ಎಂದು ಶಾಸಕ ಬಿ.ಆರ್. ಪಾಟೀಲರನ್ನು ಸಮಾಧಾನ ಮಾಡಿದರು.

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more