ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

Published : May 24, 2022, 11:42 AM IST

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು, (ಮೇ.24): ರಾಜ್ಯ ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ ಚುನಾವಣೆಯ ಟಿಕೆಟ್​ ಹಂಚಿಕೆ ಕೊನೆಗೂ ಫೈನಲ್​ ಆಗಿದೆ. 2023 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಮುದಾಯಗಳಿಗೆ ಬಿಜೆಪಿ ಮಣೆ ಹಾಕಿದೆ.

ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more