ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

Published : May 24, 2022, 11:42 AM IST

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು, (ಮೇ.24): ರಾಜ್ಯ ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ ಚುನಾವಣೆಯ ಟಿಕೆಟ್​ ಹಂಚಿಕೆ ಕೊನೆಗೂ ಫೈನಲ್​ ಆಗಿದೆ. 2023 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಮುದಾಯಗಳಿಗೆ ಬಿಜೆಪಿ ಮಣೆ ಹಾಕಿದೆ.

ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more