ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

Published : May 24, 2022, 11:42 AM IST

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು, (ಮೇ.24): ರಾಜ್ಯ ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ ಚುನಾವಣೆಯ ಟಿಕೆಟ್​ ಹಂಚಿಕೆ ಕೊನೆಗೂ ಫೈನಲ್​ ಆಗಿದೆ. 2023 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಮುದಾಯಗಳಿಗೆ ಬಿಜೆಪಿ ಮಣೆ ಹಾಕಿದೆ.

ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more