ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

ಪರಿಷತ್ ಚುನಾವಣೆ: ಇನ್ನೂ ಅಭ್ಯರ್ಥಿ ಘೋಷಿಸದ ಜೆಡಿಎಸ್‌, ಈ ನಾಯಕನ ಹೆಸರು ಪಕ್ಕಾ?

Published : May 24, 2022, 11:42 AM IST

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು, (ಮೇ.24): ರಾಜ್ಯ ಬಿಜೆಪಿ ಪಾಳಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​ ಚುನಾವಣೆಯ ಟಿಕೆಟ್​ ಹಂಚಿಕೆ ಕೊನೆಗೂ ಫೈನಲ್​ ಆಗಿದೆ. 2023 ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ಸಮುದಾಯಗಳಿಗೆ ಬಿಜೆಪಿ ಮಣೆ ಹಾಕಿದೆ.

ಕೊನೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ, ಪಟ್ಟಿಯಲ್ಲಿ ಮತ್ತಷ್ಟು ಅಚ್ಚರಿ

ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದೆ. ಮಾಜಿ ವಿಧಾನಪರಿಷತ್ ಸದಸ್ಯ ಶರವಣ ಹಾಗೂ ಕೆ.ಸಿ ವೀರೇಂದ್ರ ನಡುವೆ ಟಿಕೆಟ್ ಫೈಟ್ ಶುರುವಾಗಿದ್ದು, ಅಂತಿಮವಾಗಿ ಈ ಇಬ್ಬರಲ್ಲಿ ಒಬ್ಬರನ್ನು ಜೆಡಿಎಸ್‌ ಫೈನಲ್ ಮಾಡಿದೆ ಎಂದು ತಿಳಿದುಬಂದಿದೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more