MLC ಚುನಾವಣೆ: ಅಭ್ಯರ್ಥಿಗಳ ಆಯ್ಕೆ, ಅಹಿಂದ ಮಂತ್ರ ಜಪಿಸಿದ 3 ಪಕ್ಷಗಳು

MLC ಚುನಾವಣೆ: ಅಭ್ಯರ್ಥಿಗಳ ಆಯ್ಕೆ, ಅಹಿಂದ ಮಂತ್ರ ಜಪಿಸಿದ 3 ಪಕ್ಷಗಳು

Published : May 24, 2022, 05:44 PM IST

ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಸರ್ಕಾರ ಭರ್ಜರಿಯಾಗಿ ನಡೆದಿತ್ತು. ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದರಿಂದ ಹೈಕಮಾಂಡ್ ಯಾರನ್ನ ಆಯ್ಕೆ ಮಾಡಬೇಕು? ಯಾರನ್ನ ಬಿಡಬೇಕೆಂಬ ಇಕ್ಕಟ್ಟಿನಲ್ಲಿತ್ತು. ಅಂತಿಮವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಿವೆ. ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳಿಗೆ ಮಣೆ ಹಾಕಿದೆ. ಮೂರು ಪಕ್ಷಗಳು ಅಹಿಂದ ಮಂತ್ರ ಜಪಿಸಿರುವುದು ವಿಶೇಷ.

ಬೆಂಗಳೂರು, (ಮೇ.24):  ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಅಚ್ಚರಿ ಅಂದ್ರೆ ಈ ಮೂರು ಪಕ್ಷಗಳು ನಾಮಪತ್ರ ಸಲ್ಲಿಕೆ ಅವಧಿ ಅಂತ್ಯಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಾಗ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿವೆ.

ಪರಿಷತ್ ಟಿಕೆಟ್ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ ಹೇಮಲತಾ ನಾಯಕ ಯಾರು? ಹೈಕಮಾಂಡ್ ಗುರುತಿಸಿದ್ದೇಗೆ?

ಅದರಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಸರ್ಕಾರ ಭರ್ಜರಿಯಾಗಿ ನಡೆದಿತ್ತು. ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದರಿಂದ ಹೈಕಮಾಂಡ್ ಯಾರನ್ನ ಆಯ್ಕೆ ಮಾಡಬೇಕು? ಯಾರನ್ನ ಬಿಡಬೇಕೆಂಬ ಇಕ್ಕಟ್ಟಿನಲ್ಲಿತ್ತು. ಅಂತಿಮವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಿವೆ. ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳಿಗೆ ಮಣೆ ಹಾಕಿದೆ. ಮೂರು ಪಕ್ಷಗಳು ಅಹಿಂದ ಮಂತ್ರ ಜಪಿಸಿರುವುದು ವಿಶೇಷ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more