ಟಗರು Vs ಬಂಡೆ:  ಕೈ ಟಿಕೆಟ್ ಫೈಟ್‌ನಲ್ಲಿ ಗೆದ್ದಿದ್ಯಾರು..?

ಟಗರು Vs ಬಂಡೆ: ಕೈ ಟಿಕೆಟ್ ಫೈಟ್‌ನಲ್ಲಿ ಗೆದ್ದಿದ್ಯಾರು..?

Published : May 25, 2022, 05:20 PM IST

 ಜೂ.14 ರಂದು ಖಾಲಿಯಾಗುವ ವಿಧಾನ ಪರಿಷತ್  (Vidhana parishat) ಏಳು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ನಾಮಪತ್ರಗಳು ಸಲ್ಲಿಕೆಯಾಗದೆ, ಏಳು ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 

ಬೆಂಗಳೂರು (ಮೇ. 25):  ಜೂ.14 ರಂದು ಖಾಲಿಯಾಗುವ ವಿಧಾನ ಪರಿಷತ್  (Vidhana parishat) ಏಳು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ನಾಮಪತ್ರಗಳು ಸಲ್ಲಿಕೆಯಾಗದೆ, ಏಳು ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 

ಚುನಾವಣೆ ನಡೆಯುವ ಏಳು ಸ್ಥಾನದಲ್ಲಿ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಆಡಳಿತಾರೂಢ ಬಿಜೆಪಿಗೆ ನಾಲ್ಕು, ಪ್ರತಿಪಕ್ಷ ಕಾಂಗ್ರೆಸ್‌ಗೆ ಎರಡು ಮತ್ತು ಜೆಡಿಎಸ್‌ಗೆ ಒಂದು ಸ್ಥಾನ ಲಭಿಸಲಿದೆ. ಆಡಳಿತಾರೂಢ ಬಿಜೆಪಿ, ಅಂತಿಮವಾಗಿ ಒಬ್ಬರು ಹಳಬರು ಮತ್ತು ಮೂವರು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಎಸ್‌.ಕೇಶವಪ್ರಸಾದ್‌ ಹಾಗೂ ಹೇಮಲತಾ ನಾಯಕ್‌ ಅವರನ್ನು ಅಧಿಕೃತ ಅಭ್ಯರ್ಥಿಗಳನ್ನಾಗಿ ಘೋಷಿಸಿತು.

ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಪಕ್ಷದ ವಕ್ತಾರ ಎಂ.ನಾಗರಾಜ್‌ ಮತ್ತು ಮೇಲ್ಮನೆ ಮಾಜಿ ಸದಸ್ಯ ಅಬ್ದುಲ್‌ ಜಬ್ಬಾರ್‌ ನಾಮಪತ್ರ ಸಲ್ಲಿಸಿದರು. ಜೆಡಿಎಸ್‌ ಅಭ್ಯರ್ಥಿಯಾಗಿ ಪಕ್ಷ ವಕ್ತಾರ ಟಿ.ಎ.ಶರವಣ ನಾಮಪತ್ರ ಸಲ್ಲಿಸಿದರು. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more