ಟಗರು Vs ಬಂಡೆ:  ಕೈ ಟಿಕೆಟ್ ಫೈಟ್‌ನಲ್ಲಿ ಗೆದ್ದಿದ್ಯಾರು..?

ಟಗರು Vs ಬಂಡೆ: ಕೈ ಟಿಕೆಟ್ ಫೈಟ್‌ನಲ್ಲಿ ಗೆದ್ದಿದ್ಯಾರು..?

Published : May 25, 2022, 05:20 PM IST

 ಜೂ.14 ರಂದು ಖಾಲಿಯಾಗುವ ವಿಧಾನ ಪರಿಷತ್  (Vidhana parishat) ಏಳು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ನಾಮಪತ್ರಗಳು ಸಲ್ಲಿಕೆಯಾಗದೆ, ಏಳು ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 

ಬೆಂಗಳೂರು (ಮೇ. 25):  ಜೂ.14 ರಂದು ಖಾಲಿಯಾಗುವ ವಿಧಾನ ಪರಿಷತ್  (Vidhana parishat) ಏಳು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ನಾಮಪತ್ರಗಳು ಸಲ್ಲಿಕೆಯಾಗದೆ, ಏಳು ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 

ಚುನಾವಣೆ ನಡೆಯುವ ಏಳು ಸ್ಥಾನದಲ್ಲಿ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಆಡಳಿತಾರೂಢ ಬಿಜೆಪಿಗೆ ನಾಲ್ಕು, ಪ್ರತಿಪಕ್ಷ ಕಾಂಗ್ರೆಸ್‌ಗೆ ಎರಡು ಮತ್ತು ಜೆಡಿಎಸ್‌ಗೆ ಒಂದು ಸ್ಥಾನ ಲಭಿಸಲಿದೆ. ಆಡಳಿತಾರೂಢ ಬಿಜೆಪಿ, ಅಂತಿಮವಾಗಿ ಒಬ್ಬರು ಹಳಬರು ಮತ್ತು ಮೂವರು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಎಸ್‌.ಕೇಶವಪ್ರಸಾದ್‌ ಹಾಗೂ ಹೇಮಲತಾ ನಾಯಕ್‌ ಅವರನ್ನು ಅಧಿಕೃತ ಅಭ್ಯರ್ಥಿಗಳನ್ನಾಗಿ ಘೋಷಿಸಿತು.

ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಪಕ್ಷದ ವಕ್ತಾರ ಎಂ.ನಾಗರಾಜ್‌ ಮತ್ತು ಮೇಲ್ಮನೆ ಮಾಜಿ ಸದಸ್ಯ ಅಬ್ದುಲ್‌ ಜಬ್ಬಾರ್‌ ನಾಮಪತ್ರ ಸಲ್ಲಿಸಿದರು. ಜೆಡಿಎಸ್‌ ಅಭ್ಯರ್ಥಿಯಾಗಿ ಪಕ್ಷ ವಕ್ತಾರ ಟಿ.ಎ.ಶರವಣ ನಾಮಪತ್ರ ಸಲ್ಲಿಸಿದರು. 
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more