ಟಗರು Vs ಬಂಡೆ:  ಕೈ ಟಿಕೆಟ್ ಫೈಟ್‌ನಲ್ಲಿ ಗೆದ್ದಿದ್ಯಾರು..?

ಟಗರು Vs ಬಂಡೆ: ಕೈ ಟಿಕೆಟ್ ಫೈಟ್‌ನಲ್ಲಿ ಗೆದ್ದಿದ್ಯಾರು..?

Published : May 25, 2022, 05:20 PM IST

 ಜೂ.14 ರಂದು ಖಾಲಿಯಾಗುವ ವಿಧಾನ ಪರಿಷತ್  (Vidhana parishat) ಏಳು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ನಾಮಪತ್ರಗಳು ಸಲ್ಲಿಕೆಯಾಗದೆ, ಏಳು ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 

ಬೆಂಗಳೂರು (ಮೇ. 25):  ಜೂ.14 ರಂದು ಖಾಲಿಯಾಗುವ ವಿಧಾನ ಪರಿಷತ್  (Vidhana parishat) ಏಳು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೆಚ್ಚುವರಿ ನಾಮಪತ್ರಗಳು ಸಲ್ಲಿಕೆಯಾಗದೆ, ಏಳು ಸ್ಥಾನಕ್ಕೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. 

ಚುನಾವಣೆ ನಡೆಯುವ ಏಳು ಸ್ಥಾನದಲ್ಲಿ ವಿಧಾನಸಭೆಯ ಸಂಖ್ಯಾಬಲದ ಆಧಾರದ ಮೇಲೆ ಆಡಳಿತಾರೂಢ ಬಿಜೆಪಿಗೆ ನಾಲ್ಕು, ಪ್ರತಿಪಕ್ಷ ಕಾಂಗ್ರೆಸ್‌ಗೆ ಎರಡು ಮತ್ತು ಜೆಡಿಎಸ್‌ಗೆ ಒಂದು ಸ್ಥಾನ ಲಭಿಸಲಿದೆ. ಆಡಳಿತಾರೂಢ ಬಿಜೆಪಿ, ಅಂತಿಮವಾಗಿ ಒಬ್ಬರು ಹಳಬರು ಮತ್ತು ಮೂವರು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಎಸ್‌.ಕೇಶವಪ್ರಸಾದ್‌ ಹಾಗೂ ಹೇಮಲತಾ ನಾಯಕ್‌ ಅವರನ್ನು ಅಧಿಕೃತ ಅಭ್ಯರ್ಥಿಗಳನ್ನಾಗಿ ಘೋಷಿಸಿತು.

ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಪಕ್ಷದ ವಕ್ತಾರ ಎಂ.ನಾಗರಾಜ್‌ ಮತ್ತು ಮೇಲ್ಮನೆ ಮಾಜಿ ಸದಸ್ಯ ಅಬ್ದುಲ್‌ ಜಬ್ಬಾರ್‌ ನಾಮಪತ್ರ ಸಲ್ಲಿಸಿದರು. ಜೆಡಿಎಸ್‌ ಅಭ್ಯರ್ಥಿಯಾಗಿ ಪಕ್ಷ ವಕ್ತಾರ ಟಿ.ಎ.ಶರವಣ ನಾಮಪತ್ರ ಸಲ್ಲಿಸಿದರು. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more