ಮಾ. 15 ಕ್ಕೆ ಪರಿಷತ್ ಚುನಾವಣೆ; ವಿಶ್ವನಾಥ್‌ಗೆ ಸಿಗುತ್ತಾ ಟಿಕೆಟ್..?

ಮಾ. 15 ಕ್ಕೆ ಪರಿಷತ್ ಚುನಾವಣೆ; ವಿಶ್ವನಾಥ್‌ಗೆ ಸಿಗುತ್ತಾ ಟಿಕೆಟ್..?

Suvarna News   | Asianet News
Published : Feb 19, 2021, 02:02 PM ISTUpdated : Feb 19, 2021, 02:08 PM IST

ಜೆಡಿಎಸ್‌ನ ಧರ್ಮೇಗೌಡ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗೆ ಗೆಲುವು ಸುಲಭ ಎನ್ನಲಾಗುತ್ತಿದೆ. ಈ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದೆ. 

ಬೆಂಗಳೂರು (ಫೆ. 19): ಜೆಡಿಎಸ್‌ನ ಧರ್ಮೇಗೌಡ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಮಾರ್ಚ್ 15 ರಂದು ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಗೆ ಗೆಲುವು ಸುಲಭ ಎನ್ನಲಾಗುತ್ತಿದೆ. ಈ ಸ್ಥಾನಕ್ಕಾಗಿ ಪೈಪೋಟಿ ಜೋರಾಗಿದೆ.

ಒಂದು ಕಡೆ ಎಚ್‌. ವಿಶ್ವನಾಥ್ ಲಾಬಿ ನಡೆಸುತ್ತಿದ್ದರೆ, ಇನ್ನೊಂದು ಕಡೆ ಪರಿಷತ್‌ನ ಮಾಜಿ ಸದಸಯ ಮೋಹನ್ ಲಿಂಬಿಕಾಯಿ, ತುಳಸಿ ಮುನಿರಾಜು ಗೌಡ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ ಎನ್ ಜೀವರಾಜ್, ದೆಹಲಿ ಪ್ರತಿನಿಧಿ ಶಂಕರ್‌ಗೌಡ ಪಾಟೀಲ್ ಕೊನೆ ಪ್ರಯತ್ನ ನಡೆಸುತ್ತಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!